ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಪ್ಡೇಟ್ ನೀಡಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು, ಖರ್ಗೆ ಅವರಿಗೆ ಪೇಸ್ಮೇಕರ್ ಅನ್ನು ಯಶಸ್ವಿಯಾಗಿ ಅಳವಡಿಸಲಾಯಿತು. ಇದೊಂದು ಸಣ್ಣ ಶಸ್ತ್ರಚಿಕಿತ್ಸೆ, ಅವರು ಆರೋಗ್ಯವಾಗಿದ್ದಾರೆ’. ಸಾಕಷ್ಟು ಜನ ಖರ್ಗೆ ಅವರಿಗೆ … Continue reading ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
Copy and paste this URL into your WordPress site to embed
Copy and paste this code into your site to embed