ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಹಾಸನ: ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ಜಗಳಕ್ಕಿಳಿದ ಮಗ ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಲೆಗೈದ ಘಟನೆ ಹಾಸನದ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮಾ(45) ಕೊಲೆಯಾದವರು. ಅವರ ಪುತ್ರ ಸಂತೋಷ್ (19) ಕೊಲೆ ಆರೋಪಿ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಸಂತೋಷ್, ಅಡುಗೆ ಮಾಡಿರದ ಕಾರಣಕ್ಕೆ ತಾಯಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು … Continue reading ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್