Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?
ಪ್ರಮುಖಮನರಂಜನೆ

ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೊದಲ ದಿನವೇ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.
ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.
ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.

ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

https://www.instagram.com/reel/DPYlUd1jPX5/?igsh=cDI0czg0a29zZ2k1

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು

TAGGED:Rakshita returns as Ranchandi; will the contestants answer?
Share This Article
Facebook Twitter Copy Link Print
Previous Article ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ
Next Article ಒಂದು ವಾರದಲ್ಲಿ ನಿಮ್ಮ ಕೂದಲು ದಪ್ಪ ಬೆಳೆಯಬೇಕಾ?; ಜಸ್ಟ್ ಈ ರೀತಿ ಟ್ರೈ ಮಾಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?