ʻಮಿಸ್ ಯು ಚಿನ್ನʼ ಅಂತ ಪೋಸ್ಟ್ ಮಾಡಿ ಯುವಕ ಆತ್ಮಹತ್ಯೆ
Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಚಿಕ್ಕಬಳ್ಳಾಪುರ: ಯುವಕನೋರ್ವ ತನ್ನ ಅಪ್ರಾಪ್ತೆ ಪ್ರೇಯಸಿ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ನಡೆದಿದೆ. ಬಾಲಕುಂಟಹಳ್ಳಿಯ ನಿವಾಸಿ ಚಿರುತ್ ಕುಮಾರ್ ( 18) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಆದ್ರೆ, ಸಾಯುವ ಮುನ್ನ ಮಿಸ್ ಯು ಚಿನ್ನ ಅಂತ ಹುಡುಗಿ ಜೊತೆಗಿನ ಪೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ … Continue reading ʻಮಿಸ್ ಯು ಚಿನ್ನʼ ಅಂತ ಪೋಸ್ಟ್ ಮಾಡಿ ಯುವಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed