Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ
ಕರ್ನಾಟಕಪ್ರಮುಖ

Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ

Share
1 Min Read
SHARE

Subscribe NewsicsKannada/YouTube

newsics.com

ಅಂಕೋಲಾ(ಉತ್ತರ ಕನ್ನಡ): ಮೀನು ಹಿಡಿದು ಬೆಲೇಕೇರಿ ಮೀನುಗಾರಿಕೆ ಬಂದರಿಗೆ
ಮರಳುತ್ತಿದ್ದ ಪರ್ಶಿಯನ್ ಬೋಟ್
ಮೀನುಗಾರಿಕೆ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ಮುಳುಗಡೆಯಾಗಿದೆ.

ಇದರಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಶನಿವಾರ ಸಂಜೆ ಸಮಯದಲ್ಲಿ ದುರ್ಘಟನೆ ಸಂಭವಿಸಿದ್ದು ಬೋಟಿನಲ್ಲಿದ್ದ ಮೀನುಗಾರರು ಮತ್ತು ಕಾರ್ಮಿಕರನ್ನು ಸ್ಥಳೀಯ ಮೀನುಗಾರರು ನಾಲ್ಕು ಬೋಟುಗಳಲ್ಲಿ ತೆರಳಿ ರಕ್ಷಣೆ
ಮಾಡಿದ್ದಾರೆ.

ಬೆಲೇಕೇರಿಯ ಶ್ರೀಕಾಂತ ಗಣಪತಿ ತಾಂಡೇಲ್ ಎನ್ನುವವರಿಗೆ ಸೇರಿದ ದುರ್ಗಾಪ್ರಸಾದ ಹೆಸರಿನ ಬೋಟು
ಅಳಿವೆ ಪ್ರದೇಶದಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಬೋಟಿನಲ್ಲಿದ್ದ ಮೀನು ಸಮುದ್ರ ಪಾಲಾಗಿದೆ.

ಮುಳುಗಡೆಯಾದ ಬೋಟನ್ನು ಬೇರೆ ಬೋಟುಗಳ ಮೂಲಕ ಧಕ್ಕೆಗೆ
ಎಳೆದು ತರಲಾಗಿದ್ದು ಕ್ರೇನ್ ಸಹಾಯದಿಂದ ಎತ್ತಿ ಮೂರು ಪಂಪುಗಳನ್ನು ಬಳಸಿ ಬೋಟಿನೊಳಗಡೆ ತುಂಬಿದ್ದ ಅಪಾರ ಪ್ರಮಾಣದ ನೀರನ್ನು ಖಾಲಿ ಮಾಡಲಾಗಿದೆ.

ಎರಡು ದಿನಗಳ ಹಿಂದೆ ಬೆಲೇಕೇರಿ ಮೀನುಗಾರಿಕೆ ಬಂದರು ಪ್ರದೇಶದಲ್ಲಿ ಲಂಗರು ಹಾಕಿದ ಬೋಟೊಂದು ಗಾಳಿ ಅಲೆಗಳ ಹೊಡೆತದಿಂದಾಗಿ ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿತ್ತು.

ಎರಡೇ ದಿನಗಳ ಅವಧಿಯಲ್ಲಿ ಬೆಲೇಕೇರಿ ಮೀನುಗಾರಿಕೆ ಬಂದರು ವ್ಯಾಪ್ತಿಯಲ್ಲಿ ಎರಡು ಬೋಟು
ಮುಳುಗಡೆಯಾದಂತಾಗಿದೆ.

ಮಹಿಳೆಯ ಶವವನ್ನೂ‌ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ

TAGGED:Another boat capsizes near Ankolaheavy loss
Share This Article
Facebook Twitter Copy Link Print
Previous Article ಹಿರಿಯ ನಟ ಉಮೇಶ್ ಗೆ ಲಿವರ್ ಕ್ಯಾನ್ಸರ್!
Next Article ಓಡಿ ಹೋದ ಪುತ್ರಿಗೆ ಶೃದ್ದಾಂಜಲಿ ಸಲ್ಲಿಸಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?