Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Vaishnavi Gowda ಮದುವೆಯಾಗಿ ಮೊದಲ ಕರ್ವಾ ಚೌತ್ ಆಚರಿಸಿದ ನಟಿ ವೈಷ್ಣವಿ ಗೌಡ
ಮನರಂಜನೆ

Actress Vaishnavi Gowda ಮದುವೆಯಾಗಿ ಮೊದಲ ಕರ್ವಾ ಚೌತ್ ಆಚರಿಸಿದ ನಟಿ ವೈಷ್ಣವಿ ಗೌಡ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಸೀತಾರಾಮ ಧಾರಾವಾಹಿ ಖ್ಯಾತಿಯ ನಟಿ ವೈಷ್ಣವಿ ಗೌಡ ಅವರು ಮೊದಲ ಬಾರಿಗೆ ಕರ್ವಾ ಚೌತ್‌ ಹಬ್ಬವನ್ನು ಆಚರಿಸಿದ್ದಾರೆ. ಅತ್ತೆಯಿಂದ ಸರ್ಗಿ ಪಡೆದು ಅವರು ಈ ವ್ರತ ಆಚರಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದೀಗ ವೈಷ್ಣವಿ ಅವರಿಗೂ ಮದುವೆಯಾದ ನಂತರ ಇದು ಮೊದಲ ವೃತವಾಗಿದ್ದು ಅವರು ಆಕರ್ಷಕವಾದ ಕೆಂಬಣ್ಣದ ಸೀರೆ ಉಟ್ಟುಕೊಂಡು ಅಪ್ಪಟ ಗೃಹಿಣಿಯಾಗಿ ಭಕ್ತಿ ಭಾವದಿಂದ ಗಂಡನಿಗಾಗಿ ಉಪವಾಸ ಮಾಡಿ ವೃತ ಮಾಡಿದ್ದಾರೆ. ನಟಿ ಈ ಒಂದು ಹಬ್ಬದ ಫೋಟೋಗಳನ್ನು ಕೂಡಾ ಶೇರ್ ಮಾಡಿದ್ದಾರೆ.

ನನ್ನ ಮೊದಲ ಕರ್ವಾ ಔತ್, ಪ್ರೀತಿ, ನಂಬಿಕೆಯನ್ನು ಆಚರಿಸುತ್ತಿದ್ದೇನೆ ಎಂದು ಬರೆದು ನಟಿ ಫೋಟೋಸ್ ಪೋಸ್ಟ್ ಮಾಡಿದ್ದರು. ಅವರ ಫೋಟೋಗೆ 60 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ನಟಿ ಕೆಂಬಣ್ಣ ಸೀರೆ ಉಟ್ಟು ಕೈ ತುಂಬಾ ಬಳೆ ಧರಿಸಿ ಹಬ್ಬವನ್ನು ಆಚರಿಸುತ್ತಿರುವುದು ಕಂಡು ಬಂದಿದೆ.

ಉತ್ತರ ಭಾರತದಲ್ಲಿ ಅತ್ತೆ ಅಥವಾ ಹಿರಿಯರು ಉಪವಾಸ ಮಾಡುವವರಿಗೆ ಸರ್ಗಿ ಕೊಡುತ್ತಾರೆ. ಅದನ್ನು ಸ್ವೀಕರಿಸಿದ ಬಳಿಕ ಉಪವಾಸ ಶುರುವಾಗುವುದು.

 

 

 

Share This Article
Facebook Twitter Copy Link Print
Previous Article Sunflower Seeds: ಸೂರ್ಯಕಾಂತಿ ಬೀಜ ತಿನ್ನಲೂ ರುಚಿ, ಆರೋಗ್ಯಕ್ಕೂ ಉತ್ತಮ
Next Article Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ಕರ್ನಾಟಕಮನರಂಜನೆ

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read
ಪ್ರಮುಖಮನರಂಜನೆ

Team India Test Team ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಜಡೇಜಾ ಕಮ್‌ಬ್ಯಾಕ್, ಹೊಸ ಮುಖಕ್ಕೆ ಅವಕಾಶ

2 Min Read
ಮನರಂಜನೆದೇಶಪ್ರಮುಖವಿದೇಶ

Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್

2 Min Read
Crimeಪ್ರಮುಖಮನರಂಜನೆ

Renukaswamy Case|ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?