Honeybee attack ಜೇನ್ನೊಣ ದಾಳಿಗೆ ವಿದ್ಯಾರ್ಥಿನಿ ಬಲಿ, ಇನ್ನೋರ್ವನ ಸ್ಥಿತಿ ಗಂಭೀರ
Subscribe NewsicsKannada/YouTube newsics.com ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿಯೂ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಸಿಕೊಂಡಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬುವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ … Continue reading Honeybee attack ಜೇನ್ನೊಣ ದಾಳಿಗೆ ವಿದ್ಯಾರ್ಥಿನಿ ಬಲಿ, ಇನ್ನೋರ್ವನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed