Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​
ಕರ್ನಾಟಕಮನರಂಜನೆ

ಮತ್ತೆ ದಾಸನಿಗೆ ಸಂಕಟ ಶುರು -ಜೈಲಾಧಿಕಾರಿಗಳಿಗೆ ದೂರು ಕೊಟ್ಟ ದರ್ಶನ್ ​

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ.ಇದೀಗ ಆರೋಪಿ ದರ್ಶನ್​ಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ​​ಸೆಂಟ್ರಲ್ ಜೈಲ್​ಗೆ ಹೋದ ಎರಡು ತಿಂಗಳಲ್ಲಿ ಮೊದಲ ಬಾರಿಗೆ ಜೈಲಾಧಿಕಾರಿಗೆ ದರ್ಶನ್ ದೂರು ನೀಡಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿರುವ ವೈದ್ಯರು ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ನೀಡಿದ್ದು, ಜೈಲಾಧಿಕಾರಿ ಪ್ರತಿ ನಿತ್ಯ ದರ್ಶನ್ ಹೆಲ್ತ್ ರಿಪೋರ್ಟ್ ಪಡೆಯುತ್ತಿದ್ದಾರೆ. ಇದೇ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಜೈಲಾಧಿಕಾರಿಗಳ ಬಳಿ ದರ್ಶನ್​ ಹೇಳಿಕೊಂಡಿದ್ದು, ಪ್ರತಿನಿತ್ಯ ಜೈಲಿನ ವೈದ್ಯರಿಂದಲೇ ತಪಾಸಣೆ ಚಿಕಿತ್ಸೆ ಕಾರ್ಯ ನಡೀತಿದೆ.

 

ಫಂಗಸ್ ಹಾಗೂ ವ್ಯವಸ್ಥೆ ಸರಿಯಿಲ್ಲ ಎಂದು ದರ್ಶನ್​​ ಕೋರ್ಟ್​ಗೆ ಹೇಳಿದ್ದರು. ಇದೀಗ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಬಳ್ಳಾರಿ ಜೈಲಿನ ದಿನಗಳಲ್ಲಿ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ನಂತರ ಕೋರ್ಟ್ ಮೊರೆ ಹೋಗಿ ಚಿಕಿತ್ಸೆಗಾಗಿ ಜಾಮೀನು ಪಡೆದು ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆನ್ನು ನೋವು ಸ್ವಲ್ಪ ಸುಧಾರಿಸಿತ್ತು. ಇದೀಗ ಮತ್ತೆ ಬೆನ್ನುನೋವು ಉಲ್ಬಣಗೊಂಡಿದೆ.

TAGGED:#actor #Darshan #police #judicial #custody#authorities #complent
Share This Article
Facebook Twitter Copy Link Print
Previous Article RSS ಕ್ಯಾಂಪ್’ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ : ಡೆತ್’ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಟೆಕ್ಕಿ
Next Article Gold Rate ನಿಲ್ಲದ ಚಿನ್ನದ ಓಟ! ಇಲ್ಲಿದೆ ಇವತ್ತಿನ ಚಿನ್ನದ ದರ

Popular Posts

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

You Might Also Like

ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?