ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ, ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ!
Subscribe NewsicsKannada/YouTube newsics.com ಬೆಂಗಳೂರು: ಆರೆಸ್ಸೆಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ ನಡೆಸಿರುವ ಸುದ್ದಿ ಎಲ್ಲೆಡೆ ವೈರಲ್ ಆಗತೊಡಗಿದೆ. ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ … Continue reading ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ, ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ!
Copy and paste this URL into your WordPress site to embed
Copy and paste this code into your site to embed