Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ
ಕರ್ನಾಟಕಪ್ರಮುಖ

Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ದೀಪಾವಳಿ ಹಬ್ಬದ ಸಮಯದಲ್ಲಿ ಸಾಕಷ್ಟು ಜನರು ಊರಿಗೆ ಹೊರಟಿರಬಹುದು. ಈ ಸಮಯದಲ್ಲಿ ಖಾಸಗಿ ಬಸ್‌ನಲ್ಲಿ ದರ ಹೆಚ್ಚಳವಾಗಿದೆ.

18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ ಹೀಗಾವಿ ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ಹೋಗುವ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್ಗಳು 50% ಟಿಕೆಟ್ ದರ ಏರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ.

 

ಬೆಂಗಳೂರು-ಹುಬ್ಬಳ್ಳಿ ಪ್ರಸ್ತುತ ದರ 900-1,000 ರೂ. ಇದ್ದದ್ದು 2,500-3,000 ರೂ.ಗೆ ಏರಿಕೆ ಆಗಿದೆ. ಬೆಂಗಳೂರು –ಬೆಳಗಾವಿ 1,500-1,600ರೂ. ಇದ್ದದ್ದು, 2,600-4,000ರೂ. ಆಗಿದೆ. ಬೆಂಗಳೂರು-ಗದಗ ಹಳೆ ದರ: 1,100-1,200ರೂ. ಹೊಸ ದರ: 1,800-2,000ರೂ. ಬೆಂಗಳೂರು-ಮಂಗಳೂರು ಹಳೆ ದರ: 1,300-1,400ರೂ. ಹೊಸ ದರ: 2,300-2,700ರೂ.ಗೆ ಏರಿಕೆಯಾಗಿದೆ.

 

ಬೆಂಗಳೂರು-ಬೀದರ್ 2,500 ರೂ.ನಿಂದ 3,500 ರೂ.ಬೆಂಗಳೂರು-ರಾಯಚೂರು 1,900-2,700ರೂ.ವರೆಗೆ ಏರಿಕೆಯಾಗಿದ್ರೆ, ಬೆಂಗಳೂರು-ಕಲಬುರಗಿ 2,500-2,600ರೂ.ವರೆಗೆ ಏರಿಕೆಯಾಗಿದೆ.

TAGGED:#Diwali #Privatebus #ticket #prices #banglore
Share This Article
Facebook Twitter Copy Link Print
Previous Article ಹೆದ್ದಾರಿಗಳ ಡಿವೈಡರ್ ಗಳಲ್ಲಿ ಈ ಗಿಡಗಳನ್ನು ಏಕೆ ಬೆಳೆಸಲಾಗುತ್ತದೆ?
Next Article ಜಮ್ಮು –ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?