Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆಯ ಬುದ್ಧಿಮಾತಿನಿಂದ ನೊಂದು ಕಾಲೇಜಲ್ಲೇ ಜೀವ ಕಳೆದುಕೊಂಡ ಪಿಯು ವಿದ್ಯಾರ್ಥಿ
ಕರ್ನಾಟಕಪ್ರಮುಖ

ತಂದೆಯ ಬುದ್ಧಿಮಾತಿನಿಂದ ನೊಂದು ಕಾಲೇಜಲ್ಲೇ ಜೀವ ಕಳೆದುಕೊಂಡ ಪಿಯು ವಿದ್ಯಾರ್ಥಿ

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ತಂದೆ ಬುದ್ಧಿಮಾತು ಹೇಳಿದ್ದಕ್ಕೆ ಕಾಲೇಜು ಕಟ್ಟಡದಿಂದ ಜಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪುಲಕೇಶಿನಗರ ನಿವಾಸಿ ಆರ್ಯನ್ ಮೊಸೆಸ್ ವ್ಯಾಸ್ (17) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಾರ್ಥನೆಗೆ ವಿದ್ಯಾರ್ಥಿಗಳನ್ನು ಬಿಟ್ಟ ವೇಳೆ ಆರ್ಯನ್ ಕಾಲೇಜಿನ 2 ನೇ ಮಹಡಿಯಿಂದ ಜಿಗಿದಿದ್ದಾನೆ.

ಆರ್ಯನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆರ್ಯನ್ ಮೃತಪಟ್ಟಿದ್ದಾನೆ.

ಆರ್ಯನ್ ಪುಲಕೇಶಿನಗರ ಸಮೀಪದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದನು. ಈತ ಪ್ರತಿಭಾವಂತ ಈಜು ಪಟು ಆಗಿದ್ದನು. ಮಗನಿಗೆ ತಂದೆ ಈಜು ಕಲಿಯಲು ಪ್ರೋತ್ಸಾಹ ನೀಡುತ್ತಿದ್ದರು. ಇತ್ತೀಚೆಗೆ ಮಗ ಈಜುವಿನಲ್ಲಿ ನಿರಾಸಕ್ತಿ ಹೊಂದಿದ್ದಾನೆಂದು ತಂದೆ ಬುದ್ದಿ ಮಾತು ಹೇಳಿದ್ದಕ್ಕೆ ಆರ್ಯನ್ ಸೂಸೈಡ್ ಮಾಡಿಕೊಂಡಿದ್ದಾನೆ.ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:College student who lost his life after being hurt by his father's advice
Share This Article
Facebook Twitter Copy Link Print
Previous Article ಐ ಲವ್ ಮೊಹಮ್ಮದ್ ಆಯ್ತು ಈಗ I LOVE RSS ಪೋಸ್ಟರ್ ಅಭಿಯಾನ ಆರಂಭ.!
Next Article ರೈಲ್ವೆ ನಿಲ್ದಾಣದಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಯುವತಿಯ ವೀಡಿಯೊ ಚಿತ್ರೀಕರಣ, ಯುವಕನಿಗೆ‌ ಕಪಾಳಮೋಕ್ಷ, ವೈರಲ್ ವೀಡಿಯೊ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?