RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!
Subscribe NewsicsKannada/YouTube newsics.com ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.’RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಚಿವ ಪ್ರಿಯಾಂಕ್ ಅವರೇ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ನಲ್ಲಿ ಏನಿದೆ..? ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ಪ್ರಶ್ನಿಸುವ … Continue reading RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ.!
Copy and paste this URL into your WordPress site to embed
Copy and paste this code into your site to embed