Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ
ಕರ್ನಾಟಕ

ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಮಂತ್ರವಾದಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಜಾಮಲ್ಷಾ ನಗರದ ಆರೋಪಿ ದಾದಾಪೀರ್ ಬಂಧಿತ ಎಂದು ಗುರುತಿಸಲಾಗಿದೆ.

 

ಆರೋಪಿಯಿಂದ 53 ಲಕ್ಷ ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಈತನ ವಿರುದ್ಧ ಬೆಂಗಳೂರು. ಶಿವಮೊಗ್ಗ. ಬೆಂಗಳೂರು ಮಾತ್ರವಲ್ಲದೇ ಆಂಧ್ರಪ್ರದೇಶದಲ್ಲೂ ಪ್ರಕರಣ ದಾಖಲಾಗಿದೆ.

 

ಪೂಜೆ ಮಾಡಿಸುತ್ತೇನೆ, ನಿಧಿ ತೋರಿಸುತ್ತೇನೆ ಎಂದು ಜನರಿಗೆ ಮಂಕುಬೂದಿ ಎರಚಿ ಚಿನ್ನ ದೋಚುವುದು ಈತನ ಕೆಲಸವಾಗಿತ್ತು. ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಅದಕ್ಕೆ ನೀವು ಏಳಿಗೆ ಆಗುತ್ತಿಲ್ಲ. ನಾನು ಹೇಳಿದಂತೆ ಪೂಜೆ ಮಾಡಿಸಿದರೆ ಒಳ್ಳೆದಾಗುತ್ತದೆ ಎಂದು ನಂಬಿಸುತ್ತಿದ್ದನು. ಆಭರಣ ತಂದು ಚೆಂಬಿನಲ್ಲಿಡಬೇಕು, ಪೂಜೆ ಆದ ಬಳಿಕ 45 ದಿನ ಅದನ್ನು ತೆರೆಯಬಾರದು ಎಂದು ಹೇಳುತ್ತಿದ್ದ. ಪೂಜೆ ನೆಪದಲ್ಲಿ ಹೊಗೆ ಹಾಕಿ ಚಿನ್ನಾಭರಣ ಬ್ಯಾಗ್ ಗೆ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದನು. ದಾದಾಪೀರ್ ಗೆ ಮೂರು ಬಾರಿ ಮದುವೆಯಾಗಿದ್ದು, ಬಂದ ಹಣದಿಂದ ಸುಖ ಜೀವನ ನಡೆಸುತ್ತಿದ್ದನು.

TAGGED:#dangerous #sorcerer #robbing #gold #worship
Share This Article
Facebook Twitter Copy Link Print
Previous Article ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳು ಜಲಸಮಾಧಿ.!
Next Article ಹದಿಹರೆಯದವರ Instagram ಖಾತೆಗಳಿಗೆ ಹೊಸ ನಿಯಮ ಜಾರಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?