ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದ ಭದ್ರತಾ ಸಿಬ್ಬಂದಿಗಳನ್ನು ಗೃಹ ಇಲಾಖೆ ಹಿಂಪಡೆದಿದೆ. ಕೆ.ಎಸ್.ಈಶ್ವರಪ್ಪ ನಿಸಾದ ಭದರ್ತಾ ಗಾರ್ಡ್ ಹಾಗೂ ಬೆಂಗಾವಲು ಭದ್ರತೆಗಳನ್ನು ಗೃಹ ಇಲಾಖೆ ವಾಪಸ್ ಪಡೆದಿದೆ. ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಒದಗಿಸಿದ್ದ ಮೂವರು ಭದ್ರತಾ ಗಾರ್ಡ್ ಗಳನ್ನು ಕೂಡ ಗೃಹ ಇಲಾಖೆ ಹಿಂಪಡೆದಿದೆ. ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ … Continue reading ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
Copy and paste this URL into your WordPress site to embed
Copy and paste this code into your site to embed