Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ನವದೆಹಲಿ : RSS ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು 25 ವರ್ಷದ ಹಿಂದೆ ನೀಡಿದ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ”ಆರ್ಎಸ್ಎಸ್ ನಿಷೇಧವಾಗಬೇಕು“ ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಹೆಚ್.ಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.