Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಇಂದು ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert: ಇಂದು ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಅಲ್ಲದೇ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 18 ರವರೆಗೆ ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಭಾರತ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ನೀಡಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಭಾನುವಾರದವರೆಗೆ ಪ್ರತಿದಿನ ಒಂದು ಅಥವಾ ಎರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್ : ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲೇ ಚಿನ್ನಯ್ಯನ ವಿಚಾರಣೆ
Next Article ಕಂಡಕ್ಟರ್ ಆಗಿದ್ದ ಪತ್ನಿಯನ್ನು ಇರಿದು ಕೊಂದ ಪಾಪಿ ಪತಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?