ವಾಹನ ಕಂದಕಕ್ಕೆ ಬಿದ್ದು ಸ್ಥಳದಲ್ಲೇ 8 ಮಂದಿ ದುರ್ಮರಣ.!

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ನಂದೂರ್ಬಾರ್ : ಮಹಾರಾಷ್ಟ್ರದ ನಂದೂರ್ಬಾರ್‌’ನ ಚಾಂದ್‌ಶಾಲಿ ಘಾಟ್‌’ನಲ್ಲಿ ಶನಿವಾರ ಪ್ರಯಾಣಿಸುತ್ತಿದ್ದ ವಾಹನವೊಂದು ಹೊಂಡಕ್ಕೆ ಬಿದ್ದು ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಇತರ ಎಂಟು ಜನರು ಗಾಯಗೊಂಡಿರುವ ದುರಂತ ಘಟನೆ ನಡೆದಿದೆ. ಮಹಾರಾಷ್ಟ್ರದ ಚಾಂದ್‌ಶೈಲಿ ಘಾಟ್‌ನಲ್ಲಿ ಕಣಿವೆಗೆ ವಾಹನ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 15 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಾಹನ … Continue reading ವಾಹನ ಕಂದಕಕ್ಕೆ ಬಿದ್ದು ಸ್ಥಳದಲ್ಲೇ 8 ಮಂದಿ ದುರ್ಮರಣ.!