Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kantara Chapter 1 ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ
ಕರ್ನಾಟಕಮನರಂಜನೆ

Kantara Chapter 1 ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿ ಭರ್ಜರಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ. ಕಾಂತಾರ ಚಾಪ್ಟರ್ 1 ಸಿನಿಮಾ 1000 ಕೋಟಿಯತ್ತ ನೋಟವಿಟ್ಟಿದ್ದು ಕಲೆಕ್ಷನ್ ಹೆಚ್ಚುತ್ತಲೇ ಇದೆ. ಇನ್ನೇನು ದೀಪಾವಳಿ ಪ್ರಯುಕ್ತವೂ ರಜೆ ಇರುವುದರಿಂದ ವಾರಾಂತ್ಯದಲ್ಲೂ ಭರ್ಜರಿ ಕಲೆಕ್ಷನ್ ಆಗಲಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಆಸ್ಕರ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಬಾರಿಯೂ ಆಸ್ಕರ್ ಗೆ ಗುರಿ ಇಟ್ಟಿದ್ದ ಕಾಂತಾರ ಸಿನಿಮಾ ಅರ್ಜಿ ಸಲ್ಲಿಸಿತ್ತು.ಈಗ ಮತ್ತೊಮ್ಮೆ ಆಸ್ಕರ್ ನತ್ತ ಕಣ್ಣಿಟ್ಟಿರೋ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1 ಸಿನಿಮಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ನವೆಂಬರ್ 13 ಆಸ್ಕರ್ ಸಬ್ ಮಿಷನ್ ಗೆ ಕೊನೆಯ ದಿನವಾಗಿದ್ದು ಅಷ್ಟರಲ್ಲಿ ನಾಮಿನೇಷನ್ ಸಲ್ಲಿ ಸಿದ್ದವಾಗಿರೋ ಕಾಂತಾರ 1 ತಂಡ ಎಲ್ಲ ಪ್ರಿಪರೇಷನ್ಸ್ ಮಾಡಿಕೊಂಡಿದೆಯಂತೆ.

 

 

Share This Article
Facebook Twitter Copy Link Print
Previous Article ಪತ್ನಿ ಹತ್ಯೆಗೈದು ಕರೆಂಟ್ ಶಾಕ್ ನಿಂದ ಸಾವು ಎಂದು ನಾಟಕವಾಡಿದ್ದ ಪತಿ ಅರೆಸ್ಟ್
Next Article Viral ಉದ್ಯೋಗಿಯ ಜಾಬ್ ರಿಸೈನ್ ಮಾಡುವ ನಿರ್ಧಾರ ಹಿಂದಿನ ಕಾರಣ ತಿಳಿದ್ರೆ ಶಾಕ್ ಆಗ್ತೀರಾ

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?