ದೀಪದಿಂದ ಅವಾಂತರ : ಸಿಲಿಂಡರ್ ಸ್ಫೋಟಗೊಂಡು 8 ಜನರಿಗೆ ಗಂಭೀರ ಗಾಯ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಗಲಕೋಟೆ : ಮನೆ ಮುಂದೆ ಹಚ್ಚಿದ ದೀಪದಿಂದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎಂಟು ಜನ ಗಾಯಗೊಂಡು, ಏಳು ಬೈಕ್ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಜರುಗಿದೆ. ಇಂದು ಮುಂಜಾನೆ ಸುಮಾರು 2.30ರ ಸುಮಾರಿಗೆ ಸಿಲಿಂಡರ್ ಸ್ಫೊಟಗೊಂಡಿದೆ. ಘಟನೆಯಲ್ಲಿ ಒಟ್ಟು 8 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕಲ್ಮೇಶ್ ದರಿಯಪ್ಪ ಲೋಕಣ್ಣಬಾರ (30 ವರ್ಷ), ಸಚಿನ್ ಪ್ರಕಾಶ್ ಮೇರಿ (28), ಗಣೇಶ್ (26), ದಾಪು … Continue reading ದೀಪದಿಂದ ಅವಾಂತರ : ಸಿಲಿಂಡರ್ ಸ್ಫೋಟಗೊಂಡು 8 ಜನರಿಗೆ ಗಂಭೀರ ಗಾಯ!