Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್
ಪ್ರಮುಖಮನರಂಜನೆ

ನನಗೆ ಯಾಕೆ ಈ ಶಿಕ್ಷೆ, ಜೈಲಿನಲ್ಲೇ ನಾನು ಹೀಗೆ ಸಾಯಬೇಕಾ; ಜೈಲಿನಲ್ಲಿ ಕೂಗಾಡಿದ ದರ್ಶನ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಾನು ಯಾರಿಗೆ ಅನ್ಯಾಯ ಮಾಡಿದ್ದೇನೆ, ನನಗೆ ಯಾಕೆ ಈ ಶಿಕ್ಷೆ, ನಾನು ಹೀಗೆ ಜೈಲಿನಲ್ಲೇ ಸಾಯಬೇಕಾ ಎಂದು ನಟ ದರ್ಶನ್ ರಂಪಾಟ ಮಾಡಿದ ಘಟನೆ ಜೈಲಿನಲ್ಲಿ ನಡೆದಿದೆ.

ಜೈಲಿನಲ್ಲಿ ನಟ ದರ್ಶನ್‌ಗೆ ಕನಿಷ್ಠ ಸೌಲಭ್ಯ ಒದಗಿಸಲಾಗುತ್ತಿಲ್ಲ ಅನ್ನೋ ಆರೋಪದ ಸತ್ಯಾಸತ್ಯೆ ಅರಿಯಲು ಕಾನೂನು ಪ್ರಾಧಿಕಾರ ತನಿಖೆ ನಡೆಸಿ ವರದಿ ನೀಡಿತ್ತು. ಈ ವರದಿ ದರ್ಶನ್‌ಗೆ ವಿರುದ್ದವಾಗಿದೆ ಎಂದು ನಟ ದರ್ಶನ್‌ಗೆ ಆಪ್ತರು, ಮ್ಯಾನೇಜರ್ ಹೇಳಿದ್ದಾರೆ. ಈ ಮಾತು ಕೇಳಿಸಿಕೊಂಡು ನಟ ದರ್ಶನ್ ಗರಂ ಆಗಿದ್ದಾರೆ.

ನನಗೆ ಆಗುತ್ತಿರುವ ಸಮಸ್ಯೆ, ಇಲ್ಲಿನ ಕನಿಷ್ಠ ಸೌಲಭ್ಯಗಳ ಕುರಿತು ದೂರು ನೀಡಿದ್ದೇನೆ. ಆದರೆ ಈ ವರದಿ ನನ್ನ ವಿರುದ್ಧವಾಗಿದೆ ಎಂದರೆ ಏನು? ಎಲ್ಲರಿಗೂ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ಆದರೆ ನನಗೆ ಈ ರೀತಿ ಶಿಕ್ಷೆ, ನಾನು ಹೀಗೆ ಸಾಯಬೇಕಾ ಎಂದು ದರ್ಶನ್ ಜೈಲಿನಲ್ಲಿ ಸಹ ಖೈದಿಗಳ ಜೊತೆ ಕೂಗಾಡಿದ್ದಾರೆ.

ದರ್ಶನ್ ಕೋಪ ನೋಡಿ ಶಾಕ್ ಆದ ಸಹಚರರು
ನಟ ದರ್ಶನ್ ಜೈಲಿನಲ್ಲಿ ಇಷ್ಟು ದಿನ ತೀವ್ರ ತಾಳ್ಮೆ ವಹಿಸಿದ್ದರು. ಆದರೆ ವರದಿ ವಿರುದ್ಧವಾಗಿದೆ ಎಂದಾಗ ತಾಳ್ಮೆ ಕಳೆದುಕೊಂಡಿದ್ದಾರೆ. ದರ್ಶನ್ ಕೋಪಗೊಂಡಿರುವುದು ನೋಡಿದ ಸಹಚರರು ಶಾಕ್ ಆಗಿದ್ದಾರೆ. ದರ್ಶನ್ ಮ್ಯಾನೇಜರ್ ನಾಗರಾಜ್ ನಟನ ಸಮಾಧಾನ ಮಾಡಲು ಪ್ರಯತ್ನ ಮಾಡಿದ್ದಾರೆ. ಇತರರು ದರ್ಶನ್ ಕಡೆ ನೋಡಲು ಸಾಧ್ಯವಾಗದೆ, ಸ್ಥಳದಿಂದ ತೆರಳಲು ಸಾಧ್ಯವಾಗದೇ ಪರದಾಡಿದ್ದಾರೆ.

ರಿಪೋರ್ಟ್ ಮಾಹಿತಿ ತಿಳಿದು ಗರಂ ಆದ ನಟ ದರ್ಶನ್ ಕೆಲ ಹೊತ್ತು ಸಹಚರರು ಸೇರಿದಂತೆ ಹಲವರೊಂದಿಗೆ ಗರಂ ಆಗಿದ್ದಾರೆ. ಕೆಲ ಹೊತ್ತಿನ ಬಳಿಕ ದರ್ಶನ್ ಸೈಲೆಂಟ್ ಆಗಿದ್ದಾರೆ. ಬಳಿಕ ಯಾರೊಂದಿಗೆ ಬೆರೆಯದೇ ಒಂಟಿಯಾಗಿ ಕುಳಿತಿದ್ದಾರೆ. ಇದೇ ವೇಳೆ ವಕೀಲರ ಜೊತೆ ಮಾತನಾಡಬೇಕು ಎಂದು ದರ್ಶನ್ ಹೇಳಿದ್ದಾರೆ.

ರಿಪೋರ್ಟ್ ಮಾಹಿತಿ ತಿಳಿದು ಗರಂ ಆದ ನಟ ದರ್ಶನ್ ಕೆಲ ಹೊತ್ತು ಸಹಚರರು ಸೇರಿದಂತೆ ಹಲವರೊಂದಿಗೆ ಗರಂ ಆಗಿದ್ದಾರೆ. ಕಿರುಚಾಡಿದ್ದಾರೆ. ಕೆಲ ಹೊತ್ತಿನ ಬಳಿಕ ದರ್ಶನ್ ಸೈಲೆಂಟ್ ಆಗಿದ್ದಾರೆ. ಬಳಿಕ ಯಾರೊಂದಿಗೆ ಬೆರೆಯದೇ ಒಂಟಿಯಾಗಿ ಕುಳಿತಿದ್ದಾರೆ. ಇದೇ ವೇಳೆ ವಕೀಲರ ಜೊತೆ ಮಾತನಾಡಬೇಕು ಎಂದು ದರ್ಶನ್ ಹೇಳಿದ್ದಾರೆ.

ಮೂರು KSRTC ಬಸ್‌ಗಳು ಮುಖಾಮುಖಿ ಡಿಕ್ಕಿ; ಮುಂದೆನಾಯ್ತು!

TAGGED:should I die like this in jail; Darshan shouted in jailWhy am I being punished like this
Share This Article
Facebook Twitter Copy Link Print
Previous Article ಮೂರು KSRTC ಬಸ್ಸು’ಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ
Next Article ಬಿಂದಾಸ್’ ಸಿನಿಮಾ ನಟಿ ದಾಂಪತ್ಯದಲ್ಲಿ ಬಿರುಕು!; ಗಂಡನ ಹೆಸರು ಡಿಲೀಟ್ ಮಾಡಿದ ಚೆಲುವೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?