ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಲಬುರ್ಗಿ :ಸರ್ಕಾರಿ ನೌಕರರು ಕೂಡ RSS ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಸರ್ಕಾರ ಖಡಕ್ ಆದೇಶ ನೀಡಿದ್ರು, ಕಲಬುರಗಿಯಲ್ಲಿ ಸರ್ಕಾರಿ ನೌಕರರು RSS ಪಥಸಂಚಲನದಲ್ಲಿ ಭಾಗಿಯಾಗುವ ಮೂಲಕ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದಿದ್ದಾರೆ. ಸರ್ಕಾರಿ ನೌಕರರು RSS ಪಥ ಸಂಚಲನದಲ್ಲಿ ಭಾಗಿ ಆಗದಂತೆ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಆದೇಶ ಮಾಡಿದ್ರು ಸರ್ಕಾರಿ ವೈದ್ಯ ಗಣವೇಷ ಧಾರಣೆ ಮಾಡಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಮನ್ನೆ ರಸ್ತೆ ಪಥ ಸಂಚಲನದಲ್ಲಿ … Continue reading ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ
Copy and paste this URL into your WordPress site to embed
Copy and paste this code into your site to embed