Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೇತನ ಸಿಗದ್ದಕ್ಕೆ ಜೀವ ಕಳೆದುಕೊಂಡ ಓಲಾ ಎಂಜಿನಿಯರ್: ಕಂಪನಿ‌ ಸಿಇಒ ವಿರುದ್ಧ ಎಫ್ಐಆರ್
ಕರ್ನಾಟಕದೇಶಪ್ರಮುಖ

ವೇತನ ಸಿಗದ್ದಕ್ಕೆ ಜೀವ ಕಳೆದುಕೊಂಡ ಓಲಾ ಎಂಜಿನಿಯರ್: ಕಂಪನಿ‌ ಸಿಇಒ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರಿನಲ್ಲಿ ಓಲಾ ಕಂಪನಿಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಂಪನಿಯ ಸಿಇಒ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯ ಇಂಜಿನಿಯರ್ ಕೆ.ಅರವಿಂದ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭತ್ಯೆ, ವೇತನ ನೀಡದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಓಲಾ ಸಂಸ್ಥೆ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅರವಿಂದ್ ಅಕೌಂಟ್‌ಗೆ 17 ಲಕ್ಷ 46 ಸಾವಿರ ಹಣ ವರ್ಗಾವಣೆ ಮಾಡಲಾಗಿತ್ತು.

ಅನುಮಾನದಿಂದ ಕಂಪನಿಯನ್ನು ಕುಟುಂಬ ಪ್ರಶ್ನಿಸಿತ್ತು. ಕಂಪನಿಯ ಹೆಚ್.ಆರ್. ಮತ್ತು ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಬಳಿಕ ಅರವಿಂದ್ ರೂಮಿನಲ್ಲಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ

ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ, ಕಾರು-ಬೈಕ್ ನಡುವೆ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು!

Rain Alert ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯಾದ್ಯಂತ ಭಾರೀ ಮಳೆ.!

TAGGED:Ola engineer who lost his life for not getting salary: FIR against company CEO
Share This Article
Facebook Twitter Copy Link Print
Previous Article ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು
Next Article ಎರಡು ದಿನ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಬಾಸುಂಡೆ ಬರುವಂತೆ ಹಲ್ಲೆ – ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR ದಾಖಲು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?