Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್ ಅರೆಸ್ಟ್ ಸೋಗಿನಲ್ಲಿ ಬೆಂಗಳೂರಿನ ವ್ಯಕ್ತಿಗೆ 14 ದಿನದಲ್ಲಿ ₹1.62 ಕೋಟಿ ವಂಚನೆ
ಕರ್ನಾಟಕ

ಡಿಜಿಟಲ್ ಅರೆಸ್ಟ್ ಸೋಗಿನಲ್ಲಿ ಬೆಂಗಳೂರಿನ ವ್ಯಕ್ತಿಗೆ 14 ದಿನದಲ್ಲಿ ₹1.62 ಕೋಟಿ ವಂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ, ಅವರನ್ನು 14 ದಿನಗಳ ಕಾಲ ‘ಡಿಜಿಟಲ್ ಬಂಧನ’ದಲ್ಲಿ ಇರಿಸಿ, ಮಾನವ ಕಳ್ಳಸಾಗಣೆ ಆರೋಪಗಳ ಬೆದರಿಕೆ ಹಾಕಿ ₹1.62 ಕೋಟಿ ಸುಲಿಗೆ ಮಾಡಲಾಗಿದೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ವಂಚಕನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಮುಂಬೈ ಸೈಬರ್ ಅಪರಾಧ ಇಲಾಖೆಯಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವಂಚನೆಗೆ ಒಳಗಾಗಿದ್ದ ವ್ಯಕ್ತಿಗೆ ಹೇಳಿದ್ದಾರೆ. ಸ್ವಲ್ಪ ಸಮಯದ ನಂತರ ವಂಚನೆಗೆ ಒಳಗಾಗಿದ್ದ ವ್ಯಕ್ತಿಗೆ ವೀಡಿಯೊ ಕರೆ ಬಂದಿದ್ದು, ವಿಡಿಯೋ ಕಾಲ್​​​ ಮಾಡಿದ ವ್ಯಕ್ತಿ ನಾನು ಸೈಬರ್ ಅಪರಾಧ ಠಾಣೆಯ ಇನ್ಸ್‌ಪೆಕ್ಟರ್ ಕುದ್ಲಿಪ್ ಸಿಂಗ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದ ಎಂದು ಹೇಳಿದ್ದಾನೆ.

 

ತನ್ನ ವಿರುದ್ಧ ಮಾನವ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಡಿಯೋ ಕಾಲ್​​ ಮಾಡಿದ ವ್ಯಕ್ತಿ ಹೇಳಿದ್ದಾನೆ. ಈ ಕಾರಣಕ್ಕೆ ನಿಮ್ಮನ್ನು ಬಂಧನ ಮಾಡಲಾಗುವುದು ಎಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡು ತನ್ನ ಉಳಿತಾಯ ಮತ್ತು ಸ್ಥಿರ ಠೇವಣಿ ವಿವರಗಳನ್ನು ವಂಚಕನೊಂದಿಗೆ ಹಂಚಿಕೊಂಡಿದ್ದಾರೆ. “ನನ್ನ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳುವಂತೆ ವಿಡಿಯೋ ಕಾಲ್​​ ಮಾಡಿದ್ದ ವ್ಯಕ್ತಿ ಹೇಳಿದ, ನನ್ನ ಕುಟುಂಬ ಮತ್ತು ನನ್ನನ್ನು ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿದ್ದರು, ನನ್ನ ಎಲ್ಲಾ ಎಫ್‌ಡಿ ಹಾಗೂ ಇತರ ಖಾತೆ ಹಣಗಳನ್ನು ಐಸಿಐಸಿಐ ಖಾತೆಗೆ ಹಣವನ್ನು ವರ್ಗಾಯಿಸುವಂತೆ ಹೇಳಿದರು. ಈ ಬಗ್ಗೆ ನಾನು ಕೂಡ ಪ್ರಶ್ನೆ ಮಾಡಿದ್ದೇನೆ. ಯಾಕೆ ಇದನ್ನೆಲ್ಲ ವರ್ಗಾವಣೆ ಮಾಡಬೇಕು ಎಂದು. ಅದಕ್ಕೆ ವಂಚಕ ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದೇ ಎಂದು ಪರಿಶೀಲನೆ ಮಾಡಬೇಕಿ ಎಂದು ಹೇಳಿದ್ದಾನೆ. ನಂತರ ಅವರು ನನ್ನಿಂದ ಒಟಿಪಿಗಳನ್ನು ಪಡೆದರು ಮತ್ತು ಸೆಪ್ಟೆಂಬರ್ 29 ಮತ್ತು ಅಕ್ಟೋಬರ್ 10 ರ ನಡುವೆ ₹ 1,62,77,160 ಅನ್ನು ಅವರ ಖಾತೆಗಳಿಗೆ ವರ್ಗಾಯಿಸಿದ್ದಾನೆ” ಎಂದು ವಂಚನೆಗೆ ಒಳಗಾಗಿದ್ದ ವ್ಯಕ್ತಿ ಹೇಳಿದ್ದಾರೆ.

 

Share This Article
Facebook Twitter Copy Link Print
Previous Article ನಟ ಶಾರುಖ್ ಖಾನ್ ಮನೆಯಲ್ಲಿ ದೀಪಾವಳಿ ಸಂಭ್ರಮ
Next Article ಜಮೀನಿಗೆ ನುಗ್ಗಿದ ಚಿರತೆ ಮೇಲೆ ದೊಣ್ಣೆಗಳಿಂದ ಥಳಿಸಿದ ಗ್ರಾಮಸ್ಥರು – ವಿಡಿಯೋ ನೋಡಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?