Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Home Minister G Parameshwar ಬೆಟ್ಟಿಂಗ್ ಆಡಿ ಸೋತು ಪರಮೇಶ್ವರ್: ವ್ಯಾಪಕ ಟೀಕೆಗೆ ಗುರಿಯಾದ ಗೃಹ ಸಚಿವ!
ಕರ್ನಾಟಕಪ್ರಮುಖ

Home Minister G Parameshwar ಬೆಟ್ಟಿಂಗ್ ಆಡಿ ಸೋತು ಪರಮೇಶ್ವರ್: ವ್ಯಾಪಕ ಟೀಕೆಗೆ ಗುರಿಯಾದ ಗೃಹ ಸಚಿವ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು: ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಟ್ಟಿಂಗ್ ಕಟ್ಟಿ 500 ರೂಪಾಯಿ ಕಳೆದುಕೊಂಡಿದ್ದಾರೆ. ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದ್ದರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆಗುತ್ತಿದ್ದು, ಒಂದು ಸ್ಥಾನದಲ್ಲಿದ್ದವರು ಈ ರೀತಿ ಮಾಡುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಟೀಕಿಸುತ್ತಿದ್ದಾರೆ.

ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದರು.

ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ್ ಅವರು ಮಾತನಾಡಿ, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದು, ಈ ಸಂಬಂಧ ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು

TAGGED:Home Minister G Parameshwar loses betting game: Home Minister faces widespread criticism!
Share This Article
Facebook Twitter Copy Link Print
Previous Article ಕುಬೇರನ ಮೂರ್ತಿಯನ್ನು ಯಾವ ದಿಕ್ಕಿನಲ್ಲಿ ಇಟ್ರೆ ಒಳ್ಳೆಯದು
Next Article ASTRO ನಾಳೆಯಿಂದ ಕಾರ್ತಿಕ ಮಾಸ: ಈ ಐದು ಸ್ಥಳಗಳಲ್ಲಿ ನಿತ್ಯವೂ ದೀಪ ಹಚ್ಚಿ, ಶುಭಫಲ ನಿಮ್ಮದಾಗುತ್ತದೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?