Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ
ಕರ್ನಾಟಕಪ್ರಮುಖ

ಹಾಸನಾಂಬೆ ವಾರ್ಷಿಕ ದರ್ಶನೋತ್ಸವಕ್ಕೆ ತೆರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿಯ ಸಾರ್ವಜನಿಕರ ದರ್ಶನಕ್ಕೆ ಅಕ್ಟೋಬರ್ 22 ಕೊನೆಯ ದಿನವಾಗಿದೆ. ಅಕ್ಟೋಬರ್ 23 ರಂದು ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು.

 

ಕಳೆದ 13 ದಿನದಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದು, ಹುಂಡಿ ಕಾಣಿಕೆ ಹೊರತುಪಡಿಸಿ ಸುಮಾರು 20 ಕೋಟಿ ರೂಪಾಯಿಯಷ್ಟು ಆದಾಯ ಸಂಗ್ರಹವಾಗಿದೆ.

 

1000 ರೂ., 300 ರೂ. ವಿಶೇಷ ದರ್ಶನ ಟಿಕೆಟ್ ಮಾರಾಟ ಮತ್ತು ಲಾಡು ಪ್ರಸಾದದಿಂದ ಸುಮಾರು 20 ಕೋಟಿಯಷ್ಟು ಆದಾಯ ಬಂದಿದೆ. ಅಕ್ಟೋಬರ್ 9 ರಿಂದ 23ರ ವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 22 ಸಾರ್ವಜನಿಕರ ದರ್ಶನಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 23ರ ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಭಕ್ತರಿಗೆ ಅವಕಾಶ ಇರುವುದಿಲ್ಲ. ಬುಧವಾರವೇ ದರ್ಶನ ಮುಕ್ತಾಯವಾಗುವುದರಿಂದ ಲಕ್ಷಾಂತರ ಜನ ಆಗಮಿಸುವ ಸಾಧ್ಯತೆ ಇದೆ.

TAGGED:#Hassanambe #annual #Darshan #festival #opens
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರಿದ ಮಳೆ: ಸವಾರರು, ವ್ಯಾಪಾರಿಗಳ ಪರದಾಟ
Next Article ಮದುವೆಯಾದ ಜಾಗದಲ್ಲೇ ಮತ್ತೆ ಮದುವೆಯಾಗಿ ಅರುಂಧತಿ ನಕ್ಷತ್ರ ನೋಡಿದ ಪ್ರೇಮ್ ದಂಪತಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?