ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ನೀಡಿದ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಮ್ಮ ತಂದೆಯ ರಾಜಕೀಯ ಜೀವನದ ಬಗ್ಗೆ ಮಾತನಾಡಿದರು. ರಾಜ್ಯಕ್ಕೆ ಈಗ ಪ್ರಗತಿಪರ ಮತ್ತು ಸೈದ್ಧಾಂತಿಕ ಮನಸ್ಸಿನ ನಾಯಕರು ಬೇಕಾಗಿದ್ದಾರೆ. ಅಂತಹ ಬದ್ಧತೆ ಸತೀಶ್ ಜಾರಕಿಹೊಳಿ ಅವರಲ್ಲಿದೆ ಎನ್ನುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿ ಮುಂದಿನ … Continue reading ನನ್ನ ತಂದೆ ರಾಜಕೀಯ ಜೀವನದ ಕೊನೆಯಲ್ಲಿದ್ದಾರೆ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?