Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against Actress Divya Suresh ಅಪಘಾತವೆಸಗಿ ಪರಾರಿಯಾದ ನಟಿ ದಿವ್ಯಾ ಸುರೇಶ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಮೇಲೆ ಎಫ್ಐಆರ್
ಕರ್ನಾಟಕಪ್ರಮುಖಮನರಂಜನೆ

FIR against Actress Divya Suresh ಅಪಘಾತವೆಸಗಿ ಪರಾರಿಯಾದ ನಟಿ ದಿವ್ಯಾ ಸುರೇಶ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಮೇಲೆ ಎಫ್ಐಆರ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಇದೇ ತಿಂಗಳ ಅ. 4 ರಂದು ರಾತ್ರಿ 1.30ರ ಹೊತ್ತಿಗೆ ದಿವ್ಯಾ ಸುರೇಶ್ ಓಡಿಸುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿ‌ಯಾದ ರಭಸಕ್ಕೆ, ಬೈಕ್ ನಿಂದ ಬಿದ್ದಿದ್ದ ಮೂವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.


ಗಾಯಾಳು ಅನಿತಾ ಸಂಬಂಧಿ ಅನುಷಾಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಬೈಕ್ ನಲ್ಲಿ ಸಂಬಂಧಿಗಳಾದ ಕಿರಣ್, ಅನಿತಾ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾಯನಪುರದ ಎಂ.ಎಂ.ರಸ್ತೆ ಬಳಿ ನಾಯಿಗಳು ಬೊಗಳಿವೆ. ಭಯದಿಂದ ಕಿರಣ್ ಬೈಕ್‌ ಸ್ವಲ್ಪ ಬಲಕ್ಕೆ ಹೋಗಿದ್ದಾರೆ. ಈ ವೇಳೆ ವೇಗವಾಗಿ ಬಂದ ದಿವ್ಯಾ ಸುರೇಶ್ ಕಾರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದಾಗ ಅನಿತಾ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿದೆ. ನಂತರ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿದೆ ಎಂದು ತಿಳಿಸಿದ್ದಾರೆ.

https://youtube.com/shorts/QgndNmlHrUg?si=6dMfBcxnahaVxCjM

ದಿವ್ಯಾ ಸುರೇಶ್ ಕಾರ್ ನಿಲ್ಲಿಸದೇ ಕೂಡಲೇ ಪರಾರಿಯಾಗಿದ್ದಾರೆ ಎಂದು ಗಾಯಾಳು ಸಂಬಂಧಿ ಕಿರಣ್ ಎಂಬಾತ ಅ.7ರಂದು ಬ್ಯಾಟರಾಯನಪುರ ಸಂಚಾರಿ ಠಾಣೆಗೆ ದೂರು ನೀಡಿದ್ದಾರೆ.

ಕಿರಣ್‌ ನೀಡಿದ ದೂರಿನ ಅನ್ವಯ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಂಡ ಬ್ಯಾಟರಾಯನಪುರ ಸಂಚಾರಿ ಪೊಲೀಸರಿಗೆ, ನಟಿ ದಿವ್ಯಾ ಸುರೇಶ್ ಕಾರ್ ಡಿಕ್ಕಿ ಹೊಡೆದು ಹೋಗಿರುವುದು ಗೊತ್ತಾಗಿದೆ. ಬಳಿಕ ಸಿಸಿಟಿವಿ ಮೂಲಕ ಕಾರ್ ನಂಬರ್ ಟ್ರೇಸ್ ಮಾಡಿ ದಿವ್ಯಾ ಸುರೇಶ್ ಅವರನ್ನು ಕರೆಸಿದ್ದ ಪೊಲೀಸರು, ಬಳಿಕ ದಿವ್ಯಾ ಸುರೇಶ್ ಕಾರ್ ಪತ್ತೆ ಮಾಡಿ ಸೀಜ್ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ.

ಆದರೆ ರಾತ್ರೋರಾತ್ರಿ ದಿವ್ಯಾ ಸುರೇಶ್ ಕಾರ್ ಬಿಡಿಸಿಕೊಂಡು ಹೋಗಿದ್ದರು. ಈ ನಡುವೆ ಬಿಜೆಎಸ್ ಆಸ್ಪತ್ರೆಯಲ್ಲಿ ಗಾಯಳು ಅನಿತಾಗೆ ಮಂಡಿ ಚಿಪ್ಪಿಗೆ ಆಪರೇಷನ್ ಮಾಡಿರುವ ವೈದ್ಯರು ಎರಡು ಲಕ್ಷ ಹಣ ಖರ್ಚಾಗಿದೆ. ಇದುವರೆಗೂ ದಿವ್ಯಾ ಸುರೇಶ್ ಸಂತ್ರಸ್ಥ ಮಹಿಳೆಯನ್ನು ಸಂಪರ್ಕಿಸಿಲ್ಲ ಎಂದು ದೂರುದಾರ ಕಿರಣ್ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ:   ಅಂಗೈನಲ್ಲಿ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ   ಯುವ ವೈದ್ಯೆ 

ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ -ನಡೆಯಲಿದೆ ಪೊಲೀಸ್ ವಿಚಾರಣೆ

Viral ಬಾಯಲ್ಲಿ ಪಟಾಕಿ ಇಟ್ಟುಕೊಂಡು ಈ ಯುವಕ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

TAGGED:Actress Divya Suresh flees after accident: FIR filed
Share This Article
Facebook Twitter Copy Link Print
Previous Article ವಂಚನೆ ಆರೋಪ: ಬಾಲಿವುಡ್ ನಟರಾದ ಶ್ರೇಯಸ್ ತಲ್ಪಾಡೆ, ಅಲೋಕ್ ನಾಥ್ ಸೇರಿದಂತೆ 22 ಜನರ ವಿರುದ್ಧ ಪ್ರಕರಣ ದಾಖಲು
Next Article ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?