Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ
ಕರ್ನಾಟಕಪ್ರಮುಖ

ಅ.28ಕ್ಕೆ ಸಂಘಟಕರ ಸಭೆ ನಡೆಸಿ, 30ಕ್ಕೆ ವರದಿ ಸಲ್ಲಿಸಿ: ಕಲಬುರಗಿ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಪೀಠ ನಿರ್ದೇಶನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ‍ಸ್ವಯಂಸೇವಕ ಸಂಘದ ಪಥಸಂಚಲನದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್,ಅ.28ಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರ ಶಾಂತಿ ಸಭೆ ನಡೆಸಿ,ಅ.30ಕ್ಕೆ ವರದಿ ‌ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಮ್.ಜಿ.ಎಸ್.ಕಮಲ್ ಅವರು ಅರ್ಜಿ ವಿಚಾರಣೆ ನಡೆಸಿದ್ದು, ಸರಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದರು.

ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿ, ಮುಂಬರುವ ಅ.28ರಂದು ಪಥಸಂಚಲನಕ್ಕಾಗಿ ಹಾಗೂ ಪ್ರತಿಭಟನೆಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರನ್ನು ಜಿಲ್ಲಾಡಳಿತದ ಕಚೇರಿಯಲ್ಲಿ ಶಾಂತಿ ಸಭೆಗೆ ಕರೆದು ಸಭೆ ನಡೆಸುವ ಮೂಲಕ,ಅ.30ರಂದು ಮಧ್ಯಾಹ್ನ 2:30ಕ್ಕೆ ಸಂಪೂರ್ಣ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಎಕ್ಸ್ ಬಾಯ್ ಫ್ರೆಂಡ್ ಜೊತೆಗೆ ವಿಚಿತ್ರವಾಗಿ ಸೇಡು ತೀರಿಸಿಕೊಂಡ ಯುವತಿ

ಟೈಟ್ ಬಟ್ಟೆಗಳನ್ನ ಹಾಕ್ತೀರಾ..? ಹಾಗಾದ್ರೆ ಎಚ್ಚರವಹಿಸಿ

TAGGED:Hold a meeting of organizers on October 28th and submit a report on the 30th: High Court bench directs Kalaburagi district administration
Share This Article
Facebook Twitter Copy Link Print
Previous Article Power cut ಬೆಂಗಳೂರಿನ ಹಲವೆಡೆ ಶನಿವಾರದಿಂದ 9 ದಿನ ವಿದ್ಯುತ್ ವ್ಯತ್ಯಯ
Next Article ಅಕ್ರಮ ಸಂಬಂಧದಲ್ಲಿ ಬೆಂಗಳೂರು ಫಸ್ಟ್; ವರದಿಯಲ್ಲಿ ಬಹಿರಂಗವಾಯ್ತು ಅಪಾಯಕಾರಿ ಅಂಶ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?