Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಗರ್ಭ ಶ್ರೀಮಂತ ಈ ತಿರುಪತಿ ತಿಮ್ಮಪ್ಪ – 11 ತಿಂಗಳಲ್ಲಿ 918 ಕೋಟಿ ರೂ. ದೇಣಿಗೆ ಸಂಗ್ರಹ
ದೇಶ

ಆಗರ್ಭ ಶ್ರೀಮಂತ ಈ ತಿರುಪತಿ ತಿಮ್ಮಪ್ಪ – 11 ತಿಂಗಳಲ್ಲಿ 918 ಕೋಟಿ ರೂ. ದೇಣಿಗೆ ಸಂಗ್ರಹ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶ: ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಅತ್ಯಂತ ಪ್ರಸಿದ್ಧ ಮತ್ತು ಶ್ರೀಮಂತ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ನಿತ್ಯ ಕೋಟ್ಯಂತರ ರೂಪಾಯಿ ಕಾಣಿಕೆ ರೂಪದಲ್ಲಿ ಹರಿದು ಬರುತ್ತದೆ. ಇದೀಗ11 ತಿಂಗಳಲ್ಲಿ 918 ಕೋಟಿ ರೂಪಾಯಿ ದೇಣಿಗೆ ಸಲ್ಲಿಕೆಯಾಗಿದೆ.

 

ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿ, 2024ರ ನವೆಂಬರ್ ನಿಂದ 2025 ರ ಅಕ್ಟೋಬರ್ ವೇಳೆಗೆ ಆನ್ಲೈನ್ ಮೂಲಕ 579.38 ಕೋಟಿ ರೂ., ಆಫ್ ಲೈನ್ ಮೂಲಕ 339.20 ಕೋಟಿ ರೂ. ಹಣವನ್ನು ಭಕ್ತರು ದೇಣಿಗೆ ರೂಪದಲ್ಲಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ನದಾಸೋಹ ಟ್ರಸ್ಟಿಗೆ ಅತಿ ಹೆಚ್ಚು 339 ಕೋಟಿ ರೂ., ಶ್ರೀವಾರಿ ಟ್ರಸ್ಟ್ ಗೆ 252 ಕೋಟಿ ರೂ., ಶ್ರೀ ಬಾಲಾಜಿ ಆರೋಗ್ಯ ವರಪ್ರಸಾದಿನಿ ಟ್ರಸ್ಟಿಗೆ 98 ಕೋಟಿ ರೂಪಾಯಿ ಸೇರಿ ವಿವಿಧೆಡೆ ದೇಣಿಗೆ ನೀಡಲಾಗಿದೆ.

ತಿರುಪತಿ ದೇವಾಲಯದ ಒಟ್ಟು ಆಸ್ತಿ ಅಂದಾಜು 2.5 ಲಕ್ಷ ಕೋಟಿ ರೂ.ಗೂ ಹೆಚ್ಚಾಗಿದೆ. ಇದರಲ್ಲಿ ವಿವಿಧ ಬ್ಯಾಂಕುಗಳಲ್ಲಿ 18,817 ಕೋಟಿ ರೂ. ಠೇವಣಿ ಇಡಲಾಗಿದೆ. 10.25 ಟನ್ ಚಿನ್ನ, 2.5 ಟನ್ ಚಿನ್ನದ ಆಭರಣ, 7123 ಎಕರೆ ಭೂಮಿ, 960 ಇತರೆ ಆಸ್ತಿಗಳಿವೆ. ದೇವಾಲಯದ ವಾರ್ಷಿಕ ಆದಾಯ 4300 ಕೋಟಿ ರೂ.ಗೂ ಹೆಚ್ಚಾಗಿದೆ ಎಂದು ಹೇಳಲಾಗಿದೆ.

TAGGED:#TirupatiThimmappa #collected #donations #andrapradesh #temple
Share This Article
Facebook Twitter Copy Link Print
Previous Article ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 5 ದಿನಗಳಿಗೆ ವಿಸ್ತರಣೆ
Next Article ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರು ಸಾವು!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?