ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕೇರಳ ಪೊಲೀಸರ ವಿಶೇಷ ತನಿಖಾ ತಂಡ ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಪರಿಶೀಲನೆ ನಡೆಸಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿರುವ ಆರೋಪಿ ಅರ್ಚಕ ಪೋಟಿ ಉನ್ನಿಕೃಷ್ಣನ್ ನಿವಾಸ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರ್ಸ್ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲಿಸಿದ್ದಾರೆ. ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪದಡಿ ಪೋಟಿ … Continue reading ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ರೊದ್ದಂ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!