ಅಕ್ರಮ ಸಂಬಂಧದ ಶಂಕೆ :ಮಹಾರಾಷ್ಟ್ರ ಯುವಕನನ್ನು ಹೊಡೆದುಕೊಂದ ಬೀದರ್ ಮಂದಿ!
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೀದರ್ : ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗೌಣಗಾಂವ್ ಗ್ರಾಮದ ನಿವಾಸಿ ವಿಷ್ಣು (27) ಮೃತ ಯುವಕ. ವಿಷ್ಣು ಕಳೆದ ಒಂದು ವರ್ಷದಿಂದ ನಾಗನಪಲ್ಲಿ ಗ್ರಾಮದ ವಿವಾಹಿತ ಮಹಿಳೆ ಪೂಜಾ ಎಂಬುವವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 21ರಂದು … Continue reading ಅಕ್ರಮ ಸಂಬಂಧದ ಶಂಕೆ :ಮಹಾರಾಷ್ಟ್ರ ಯುವಕನನ್ನು ಹೊಡೆದುಕೊಂದ ಬೀದರ್ ಮಂದಿ!
Copy and paste this URL into your WordPress site to embed
Copy and paste this code into your site to embed