Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ
ಕರ್ನಾಟಕ

4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಲ್ವರು ಮಕ್ಕಳ ತಾಯಿಯನ್ನು ಪ್ರಿಯಕರ ಕೊಲೆಗೈದು, ಆಟೋದಲ್ಲಿ ಶವವಿಟ್ಟು ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ ನಗರದಲ್ಲಿ ನಡೆದಿದೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮಹಿಳೆ ಶವ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೇಸ್ ದಾಖಲಿಸಿಕೊಂಡು ತಿಲಕ್​ನಗರ ಠಾಣೆ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ತಿಲಕ್​ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಜೊತೆ ಸಲ್ಮಾ ಸಲುಗೆಯಿಂದ ಇದ್ದರು. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ಬುಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಸಲ್ಮಾ ಮೃತದೇಹಕ್ಕೆ ಬಟ್ಟೆಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ.

TAGGED:#murder #case #banglore #crime #lover
Share This Article
Facebook Twitter Copy Link Print
Previous Article ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ
Next Article ಟ್ರ್ಯಾಕ್ಟರ್ ಟ್ರಾಲಿ ಮಗುಚಿ ಬಿದ್ದು ಇಬ್ಬರು ಸಾವು, 7 ಜನರಿಗೆ ಗಾಯ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?