Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ
ಕರ್ನಾಟಕ

4 ಮಕ್ಕಳ ತಾಯಿ ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಲ್ವರು ಮಕ್ಕಳ ತಾಯಿಯನ್ನು ಪ್ರಿಯಕರ ಕೊಲೆಗೈದು, ಆಟೋದಲ್ಲಿ ಶವವಿಟ್ಟು ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ ನಗರದಲ್ಲಿ ನಡೆದಿದೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮಹಿಳೆ ಶವ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೇಸ್ ದಾಖಲಿಸಿಕೊಂಡು ತಿಲಕ್​ನಗರ ಠಾಣೆ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ತಿಲಕ್​ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಜೊತೆ ಸಲ್ಮಾ ಸಲುಗೆಯಿಂದ ಇದ್ದರು. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ಬುಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಸಲ್ಮಾ ಮೃತದೇಹಕ್ಕೆ ಬಟ್ಟೆಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ.

TAGGED:#murder #case #banglore #crime #lover
Share This Article
Facebook Twitter Copy Link Print
Previous Article ಮುದ್ರಣ ಜಾಹೀರಾತು ದರದಲ್ಲಿ ಶೇ.26ರಷ್ಟು ಹೆಚ್ಚಳ ಮಾಡಿದ ಕೇಂದ್ರ
Next Article ಟ್ರ್ಯಾಕ್ಟರ್ ಟ್ರಾಲಿ ಮಗುಚಿ ಬಿದ್ದು ಇಬ್ಬರು ಸಾವು, 7 ಜನರಿಗೆ ಗಾಯ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?