ಮನ್ ಕಿ ಬಾತ್ನಲ್ಲಿ ಕರ್ನಾಟಕದ ಕಾಫಿ, ಮುಧೋಳ ನಾಯಿ…!
Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 127 ನೇ ಸಂಚಿಕೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಮನ್ ಕಿ ಬಾತ್ನಲ್ಲಿ ಚಿಕ್ಕಮಗಳೂರು ಕಾಫಿ ಬಗ್ಗೆ ಗುಣಗಾನ ಮಾಡಿರುವ ಮೋದಿ, ಬೆಂಗಳೂರಿನ ಯುವ ಪರಿಸರವಾದಿಯ ಕೆಲಸವನ್ನೂ ಶ್ಲಾಘಿಸಿದ್ದಾರೆ. ವಾರಾಂತ್ಯದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ಪ್ರಾರಂಭವಾದ ಅವರ ಕೆಲಸವು ಈಗ ಕೆರೆಗಳ ಪುನರುಜ್ಜೀವನದವರೆಗೆ ಬಂದು ನಿಂತಿದೆ ಎಂದು ಹೇಳಿದ್ದಾರೆ. ಬೆಂಗಳೂರನ್ನು ಹಸಿರಾಗಿಸುತ್ತಿರುವ ಯುವಕ ಬೇರಾರೂ … Continue reading ಮನ್ ಕಿ ಬಾತ್ನಲ್ಲಿ ಕರ್ನಾಟಕದ ಕಾಫಿ, ಮುಧೋಳ ನಾಯಿ…!
Copy and paste this URL into your WordPress site to embed
Copy and paste this code into your site to embed