Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ
ಕರ್ನಾಟಕ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ ದಂಪತಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೋರೋ (42) ಹಾಗೂ ಬೆಂಗಳೂರು ಅನೇಕಲ್ ತಾಕೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಪ್ರತಿ ವ್ಯಕ್ತಿಯಿಂದ 3 ರಿಂದ 4 ಲಕ್ಷ ರೂ ಹಣ ಪಡೆಯುತ್ತಿದ್ದರು. ಕಾವೂರು ಠಾಣೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಇವರ ವಿರುದ್ಧ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ. ಯೂರೂಪ್ ರಾಷ್ಟ್ರಗಳಲ್ಲಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿ ಕೋಟ್ಯಾಂತರ ರೂ ಹಣ ವಸೂಲಿ ಮಾಡಿದ್ದರು. ನಂತರ ಅವರ ಸಂಪರ್ಕಕ್ಕೆ ಬಾರದೇ ವಂಚನೆ ಎಸಗುತ್ತಿದ್ದರು.

https://www.newsics.com/2025/10/30/rbi-releases-new-guidelines-for-gold-jewellery-loans/

TAGGED:#Couple #fraud #employment #abroad #manglore
Share This Article
Facebook Twitter Copy Link Print
Previous Article ಚಿನ್ನಾಭರಣ ಸಾಲಗಳಿಗೆ RBIನಿಂದ ಹೊಸ ಮಾರ್ಗಸೂಚಿ ರಿಲೀಸ್.!
Next Article Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?