ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಬಸ್ ಅಗ್ನಿ ದುರಂತಕ್ಕೀಡಾದ ಹಿನ್ನೆಲೆ ಸಾರಿಗೆ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೋಲ್ ಸಮೀಪ ಬಸ್ ಗಳ ಪರಿಶೀಲನೆ ನಡೆಸಲಾಗಿದೆ. ಸಾರಿಗೆ ಇಲಾಖೆ ಅಪರ ಆಯುಕ್ತರಾದ ಓಂಕಾರೇಶ್ವರಿ ಹಾಗೂ ಸಾರಿಗೆ ಇಲಾಖೆ ಜಂಟಿ ಆಯುಕ್ತರಾದರೆ ಶೋಭಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಸ್ಲೀಪರ್ ಕೋಚ್ ಬಸ್ಗಳ ತೆರಿಗೆ ವಂಚನೆ, … Continue reading ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್