Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ
ಕರ್ನಾಟಕಪ್ರಮುಖ

Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ

Share
1 Min Read
SHARE

newsics.com

ಪ್ರಧಾನಿ ಮೋದಿ ಅವರು ನವೆಂಬರ್ 28ರಂದು ಶುಕ್ರವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಸುಗುಣೇಂದ್ರ ಶ್ರೀಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಗೀತಾ ಜಯಂತಿ ಅಂಗವಾಗಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಉಡುಪಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಮಠದ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಶ್ರೀಕೃಷ್ಣ ಮಠಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಭೇಟಿಯ ಮುಖ್ಯ ಉದ್ದೇಶವೆಂದರೆ, ಗೀತಾ ಜಯಂತಿ ಪ್ರಯುಕ್ತ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆಯೋಜಿಸಲಾಗಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸುವುದು. ಈ ಕಾರ್ಯಕ್ರಮದಲ್ಲಿ ಅನೇಕರು ಸೇರಿ ಗೀತೆಯನ್ನು ಪಠಿಸಲಿದ್ದಾರೆ.

ಮಠಕ್ಕೆ ಮೊದಲ ಬಾರಿ ಭೇಟಿ
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭ ಗುಜರಾತ್ ಮುಖ್ಯಮಂತ್ರಿಯಾಗಿ ಉಡುಪಿಗೆ ಆಗಮಿಸಿದ್ದ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿ ಶ್ರೀಕೃಷ್ಣನ ನಾಡಿಗೆ ಭೇಟಿ ನೀಡಲಿದ್ದಾರೆ. ವಿಶ್ವ ಗೀತಾ ಪರ್ಯಾಯ ಅಂಗವಾಗಿ ಮಹತ್ವಾಕಾಂಕ್ಷೆಯ ಕೋಟಿ ಗೀತಾ ಲೇಖನ ಯಜ್ಞ ಯೋಜನೆ ಜತೆಗೆ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯವನ್ನು ಪ್ರಶಂಸಿಸಿ ಪ್ರಧಾನಿ ಮೋದಿ ಅಭಿನಂದನಾ ಪತ್ರ ಕಳಿಸಿದ್ದರು.

ಚಿನ್ನಾಭರಣ ಸಾಲಗಳಿಗೆ RBIನಿಂದ ಹೊಸ ಮಾರ್ಗಸೂಚಿ ರಿಲೀಸ್.!

TAGGED:first visit to Sri Krishna MathPrime Minister Modi to visit Udupi on November 28
Share This Article
Facebook Twitter Copy Link Print
Previous Article ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ
Next Article Skin Care: ಚಳಿಗಾಲದಲ್ಲಿ ಚರ್ಮದ ಆರೈಕೆಯನ್ನು ನಿರ್ಲಕ್ಷಿಸಬೇಡಿ; ಈ ಟಿಪ್ಸ್​ ಫಾಲೋ ಮಾಡಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?