Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro traffic ನೇರಳೆ ಮೆಟ್ರೋದಲ್ಲಿ ತಾಂತ್ರಿಕ ದೋಷ: ಸಂಚಾರ ವ್ಯತ್ಯಯ
ಕರ್ನಾಟಕಪ್ರಮುಖ

Metro traffic ನೇರಳೆ ಮೆಟ್ರೋದಲ್ಲಿ ತಾಂತ್ರಿಕ ದೋಷ: ಸಂಚಾರ ವ್ಯತ್ಯಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.
ವಿಜಯನಗರ ಹೊಸಹಳ್ಳಿ ನಿಲ್ದಾಣಗಳ ನಡುವೆ ಈ ವ್ಯತ್ಯಯ ಉಂಟಾಗಿದೆ.

ಚಲ್ಲಘಟ್ಟ -ವೈಟ್ ಫೀಲ್ಡ್ ಮಾರ್ಗದಲ್ಲಿ ಕಳೆದ ಒಂದು ಗಂಟೆಯಿಂದ ಸಂಚಾರ ವ್ಯತ್ಯಯವಾಗಿದೆ. ತಾಂತ್ರಿಕ ಸಮಸ್ಯೆಯಿಂದ ರೈಲು ಕೆಟ್ಟು ನಿಂತಿದ್ದು, ರೈಲು ಸ್ಥಳಾಂತರಗೊಂಡ ಬಳಿಕ ಸಂಚಾರ ಸುಗಮವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಚಲ್ಲಘಟ್ಟದಿಂದ ಹೊರಟ ಮೆಟ್ರೋ ರೈಲು ಗುರುವಾರ ಬೆಳಗ್ಗೆ 9.20 ರ ಸುಮಾರಿಗೆ ರಾಜರಾಜೇಶ್ವರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದು, ಮುಂದೆ ಚಲಿಸಿಲ್ಲ. ಸುಮಾರು 15 ನಿಮಿಷಗಳಿಂದಲೂ ನಿಲ್ದಾಣದಲ್ಲಿಯೇ ನಿಂತಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

Skin Care: ಚಳಿಗಾಲದಲ್ಲಿ ಚರ್ಮದ ಆರೈಕೆಯನ್ನು ನಿರ್ಲಕ್ಷಿಸಬೇಡಿ; ಈ ಟಿಪ್ಸ್​ ಫಾಲೋ ಮಾಡಿ

TAGGED:Technical fault in the Purple Metro: Traffic disruption
Share This Article
Facebook Twitter Copy Link Print
Previous Article Bigg Boss 12 ದೊಡ್ಮನೆಯಿಂದ ಏಕಾಏಕಿ ಹೊರಬಂದ್ರಾ ಮಲ್ಲಮ್ಮ? ಇದು ನಿಜವೇ?
Next Article ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು.!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?