Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು
ದೇಶಪ್ರಮುಖ

ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್‌ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ರೋಹಿತ್‌ ಆರ್ಯ ಎಂಬ ವ್ಯಕ್ತಿಯೊಬ್ಬ ಪೂವೈ ಪ್ರದೇಶದಲ್ಲಿ ಸುಮಾರು 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ. ಆತ ವಿಡಿಯೋವನ್ನು ಬಿಡುಗಡೆಗೊಳಿಸಿ, ನಾನು ಕೆಲವು ಜನರೊಡನೆ ಮಾತನಾಡಬೇಕು. ಒಂದು ವೇಳೆ ನನಗೆ ಮಾತನಾಡಲು ಅವಕಾಶ ನೀಡದಿದ್ದರೆ ಬೆಂಕಿ ಹಚ್ಚಿ ನನ್ನನ್ನೂ ಸೇರಿದಂತೆ ಮಕ್ಕಳನ್ನೂ ಸುಟ್ಟು ಬಿಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದ.
“ನನಗೆ ಉತ್ತರ ಬೇಕಾಗಿದೆ, ಅದನ್ನು ಬಿಟ್ಟು ನನಗೆ ಬೇರೇನೂ ಬೇಕಿಲ್ಲ. ನಾನೇನು ಭಯೋತ್ಪಾದಕನಲ್ಲ ಎಂದು ಬಂಧಿತನಾಗುವ ಮೊದಲು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಆರ್ಯ ಈ ಸಂದೇಶ ಕಳುಹಿಸಿದ್ದ.
ಘಟನೆ ಬಗ್ಗೆ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ರೋಹಿತ್‌ ಆರ್ಯನನ್ನು ವಶಕ್ಕೆ ಪಡೆಯಲು ಮುಂದಾದ ವೇಳೆ ಆತ ಗುಂಡಿನ ದಾಳಿ ನಡೆಸಿದ್ದ ಎನ್ನಲಾಗಿದೆ. ಬಳಿಕ ಪೊಲೀಸರು ಪ್ರತಿದಾಳಿ ನಡೆಸಿದಾಗ ಆತ ಗಾಯಗೊಂಡಿದ್ದು, ಆರ್ಯನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಅಪಹರಣಕಾರ ರೋಹಿತ್‌ ಜತೆ ಪೊಲೀಸರು ಮಾತುಕತೆ ನಡೆಸಿ, ಯಾಕೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸಿರುವುದಾಗಿ ಮುಂಬೈ ಪೊಲೀಸರು ಈ ಮೊದಲು ಮಾಹಿತಿ ನೀಡಿದ್ದರು.

ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!

TAGGED:17 children held hostage by man rescued in Mumbai
Share This Article
Facebook Twitter Copy Link Print
Previous Article ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!
Next Article ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?