Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಆನೆ ದಾಳಿಗೆ ಇಬ್ಬರು ಬಲಿ, ತಹಸೀಲ್ದಾರ್ ಜೀಪ್‌ ತಡೆದು ಸ್ಥಳೀಯರ ಆಕ್ರೋಶ
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ಇಬ್ಬರು ಬಲಿ, ತಹಸೀಲ್ದಾರ್ ಜೀಪ್‌ ತಡೆದು ಸ್ಥಳೀಯರ ಆಕ್ರೋಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಆನೆ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಶೃಂಗೇರಿ ತಾಲೂಕಿನಲ್ಲಿ ಕೆರೆಕಟ್ಟೆ ಸಮೀಪದ ಕೆರೆಮನೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಹರೀಶ್ ಹಾಗೂ ಉಮೇಶ್ ಆನೆ ದಾಳಿಗೆ ಪ್ರಾಣ ಕಳೆದುಕೊಂಡವರು. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ತೆರಳುತ್ತಿದ್ದ ತಹಸೀಲ್ದಾರ್ ಅವರಿದ್ದ ಜೀಪನ್ನು ತಡೆದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮೊದಲು ವ್ಯಕ್ತಿಯೊಬ್ಬನ ಮೇಲೆ ಆನೆ ದಾಳಿ ಮಾಡಿದೆ. ಮನೆಯಿಂದ ಸ್ವಲ್ಪ ದೂರದಲ್ಲಿ ನಾಯಿ ಏಕೆ ಬೊಗಳುತ್ತಿದೆ ಎಂದು ನೋಡಲು ಹೋಗಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ಆನೆ ದಾಳಿ ಮಾಡಿ ಕೊಂದು ಹಾಕಿದೆ.

ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದು ಕಾರ್ಕಳ ಅರಣ್ಯ ವ್ಯಾಪ್ತಿಗೆ ಸೇರುವ ಪ್ರದೇಶವಾಗಿದೆ.

ಒಂದೆಡೆ ಘಟನಾ ಸ್ಥಳಕ್ಕೆ ತೆರಳುತ್ತಿದ್ದ ತಹಶೀಲ್ದಾರ್ ಜೀಪನ್ನು ಅಡ್ಡಗಟ್ಟಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದೆಡೆ ಸ್ಥಳಕ್ಕೆ‌ ಭೇಟಿ ನೀಡಿದ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಎಸ್ಪಿ ವಿಕ್ರಂ ಅಮಟೆ ಅವರನ್ನೂ ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

ಪ್ರಮುಖ ರಸ್ತೆಯಲ್ಲಿ ನೂರಾರು ಜನ ಸೇರಿ ಪ್ರತಿಭಟನೆ ಮುಂದುವರಿಸಿದ್ದಾರೆ. ಪದೇ ಪದೇ ಈ ರೀತಿಯ ಘಟನೆಗಳು ಈ ಭಾಗದಲ್ಲಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಹಲವು ಬಾರಿ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕೂಡಲೇ ಅರಣ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಬೇಕು. ಅಲ್ಲಿಯವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ನಮಗೂ ಮುಟ್ಟಿನ ರಜೆ ಬೇಕು: ಕಾಲೇಜು ವಿದ್ಯಾರ್ಥಿನಿಯರ ಆಗ್ರಹ

ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಮಹಿಳೆ ಗರ್ಭಿಣಿಯಾಗಿಸಿ ಹಣ ಗಳಿಸಲು‌ ಮುಂದಾಗಿ 11 ಲಕ್ಷ ಕಳೆದುಕೊಂಡ ಗುತ್ತಿಗೆದಾರ

TAGGED:locals angered after Tahsildar stops jeepTwo killed in elephant attack
Share This Article
Facebook Twitter Copy Link Print
Previous Article ನಮಗೂ ಮುಟ್ಟಿನ ರಜೆ ಬೇಕು: ಕಾಲೇಜು ವಿದ್ಯಾರ್ಥಿನಿಯರ ಆಗ್ರಹ
Next Article Namma Metro ಪ್ರಯಾಣಿಕರಿಗೆ ಡಬಲ್ ಗುಡ್ ನ್ಯೂಸ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?