Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಚಿಕ್ಕಮಗಳೂರು: ಹೊಲದಲ್ಲಿ ನೀರಿನ ಮೋಟರ್ ಆನ್ ಮಾಡುವಾಗ ಕರೆಂಟ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ನಿಂಗೇನಹಳ್ಳಿಯ 14 ವರ್ಷದ ವಿವೇಕ್ ಮೃತ ಬಾಲಕ. ಚಿಕ್ಕಮಗಳೂರು ತಾಲೂಕಿನ ನಿಂಗೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
9ನೇ ತರಗತಿ ಓದುತ್ತಿದ್ದ ಬಾಲಕ ವಿದ್ಯುತ್ ಅವಘಡಕ್ಕೆ ಬಲಿಯಾಗಿದ್ದಾನೆ.