Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗು ಎಂದಿದ್ದಕ್ಕೆ 8 ಬಾರಿ ಚಾಕುವಿನಿಂದ ಇರಿದು ಪ್ರಿಯತಮೆ ಬರ್ಬರ ಹತ್ಯೆ
ಕರ್ನಾಟಕ

ಮದುವೆಯಾಗು ಎಂದಿದ್ದಕ್ಕೆ 8 ಬಾರಿ ಚಾಕುವಿನಿಂದ ಇರಿದು ಪ್ರಿಯತಮೆ ಬರ್ಬರ ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮದುವೆಯಾಗು ಎಂದಿದ್ದಕ್ಕೆ ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಳ್ಳಣ್ಣ ಗಾರ್ಡನ್ ನಲ್ಲಿ ಘಟನೆ ನಡೆದಿದೆ.

ಅ. 31ರಂದು ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೇಣುಕಾ ಅವರನ್ನು ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಕೊಲೆ ಮಾಡಿದ್ದಾನೆ. ಮದುವೆಯಾಗಿ ಪತಿಯಿಂದ ದೂರವಾಗಿದ್ದ ಮೃತ ರೇಣುಕಾ ಅದೇ ಏರಿಯಾದ ಅಂಬೇಡ್ಕರ್ ಅಲಿಯಾಸ್ ಕುಟ್ಟಿ ಜೊತೆಗೆ ಪ್ರೇಮ ಬೆಳೆದಿತ್ತು. ಮದುವೆಯಾಗಿ ಪತ್ನಿಯ ಜೊತೆಗೆ ವಾಸವಾಗಿದ್ದ ಅಂಬೇಡ್ಕರ್ ಅಲಿಯಾಸ್ ಕುಟ್ಟಿಗೆ ಟೈಂಪಾಸ್ ಲವ್ ಬೇಡ, ನನ್ನನ್ನು ಮದುವೆಯಾಗು ಎಂದು ಪಟ್ಟು ಹಿಡಿದಿದ್ದಳು.

 

ಪುಟ್ಟಿಗೆ ಮದುವೆಯಾಗುವಂತೆ ರೇಣುಕಾ ದುಂಬಾಲು ಬಿದ್ದಿದ್ದಳು. ಅ. 31ರಂದು ಕೆಲಸ ಮುಗಿಸಿ ಮನೆಗೆ ಬರುವಾಗ ರೇಣುಕಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನ ಬಳಿ ಮಾತನಾಡಬೇಕು ಎಂದು ರೇಣುಕಾಡನ್ನು ಕರೆದಿದ್ದ ಆರೋಪಿ ಪಿಳ್ಳಣ್ಣ ಗಾರ್ಡನ್ ಬಿಬಿಎಂಪಿ ಶಾಲೆಯ ಬಳಿ ಎಂಟು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾಯಗೊಂಡಿದ್ದ ರೇಣುಕಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೆ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:#crime #love #murder #banglore #case
Share This Article
Facebook Twitter Copy Link Print
Previous Article Black Thread Benefits: ಕಪ್ಪು ದಾರವನ್ನ ಎಲ್ಲರೂ ಕಟ್ಟಿಕೊಳ್ಳಬಹುದಾ? ಅದರ ಪ್ರಯೋಜನಗಳಿವು
Next Article ಶಬರಿಮಲೆ ಮಂಡಲ ಉಧಿತ್ಸಧಿವ: ಆನ್ಲೈನ್ ಬುಕಿಂಗ್ ಆರಂಭ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?