ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಸ್ಲಿಂ ನಾಯಕರೊಬ್ಬರು ಹಿಂದೂ ದೇವಾಲಯವನ್ನು ಸಂಪೂರ್ಣ ಹಣ ದೇಣಿಗೆ ನೀಡಿ ನಿರ್ಮಿಸಿ ಮಾದರಿಯಾಗಿರುವ ಘಟನೆ ರಾಮನಗರದ ಚನ್ನಪಟ್ಣಣ ತಾಲೂಕಿನ ಮಂಗಳವಾರಪೇಟೆಯಲ್ಲಿ ನಡೆದಿದೆ. ಸೈಯದ್‌ ಸದಾತ್‌ವುಲ್ಲಾ ಸಖಾಫ್‌ ಎಂಬ ಮುಸ್ಲಿಂ ನಾಯಕ ಈ ಕೆಲಸವನ್ನು ಮಾಡಿದ್ದಾರೆ. ಮಂಗಳವಾರಪೇಟೆಯಲ್ಲಿ ತಾವೇ ಸ್ವತಃ ದೇವಾಲಯ ನಿರ್ಮಿಸಬೇಕೆಂದು ತೀರ್ಮಾನಿಸಿ ಹಿಂದೂ ನಾಯಕರನ್ನು ಕೇಳಿದ್ದು, ಇದಕ್ಕೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದ ನಂತರ ಹಣ ನೀಡಿ ಆರು ವರ್ಷಗಳಿಂದ ದೇವಾಲಯದ ನಿರ್ಮಾಣ ಕಾರ್ಯವನ್ನು ನೋಡಿಕೊಂಡಿದ್ದಾರೆ. ಸುಮಾರು 3 ಕೋಟಿ … Continue reading ಸಂಪೂರ್ಣ ಹಣ ದೇಣಿಗೆ ನೀಡಿ ಬೃಹತ್‌ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ನಾಯಕ