Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಫಿಕ್ಸ್: ಎಲ್ಲಿ, ಯಾವಾಗ?
ಪ್ರಮುಖಮನರಂಜನೆ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಫಿಕ್ಸ್: ಎಲ್ಲಿ, ಯಾವಾಗ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಹಲವು ವರ್ಷಗಳಿಂದ ಡೇಟಿಂಗ್ ನಲ್ಲಿದ್ದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡಗೆ ಕಡೆಗೂ ಕಂಕಣ ಕೂಡಿ ಬಂದಿದ್ದು, ಮದುವೆ ಫಿಕ್ಸ್ ಆಗಿದೆ. ಫೆಬ್ರವರಿ 26, 2026 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ‘thecinegossips’ ಎಂಬ ಖಾತೆಯಿಂದ ವೈರಲ್ ಆಗಿರುವ ಪೋಸ್ಟ್ ನಲ್ಲಿ ಉದಯಪುರದ ಸುಂದರ ಅರಮನೆಯಲ್ಲಿ ವಿವಾಹ ನಡೆಯಲಿದೆ ಎಂದು ಹೇಳಿಕೊಂಡಿದೆ.
ಆದರೆ, ಈ ಸುದ್ದಿಯನ್ನು ರಶ್ಮಿಕಾ ಮಂದಣ್ಣ ಆಗಲಿ ಅಥವಾ ವಿಜಯ್ ದೇವರಕೊಂಡ ಆಗಲಿ ಅಧಿಕೃತವಾಗಿ ದೃಢಪಡಿಸಿಲ್ಲ .

ಕಳೆದ ತಿಂಗಳು ಈ ಜೋಡಿಯ ನಿಶ್ಚಿತಾರ್ಥ ನಡೆದಿರುವ ಬಗ್ಗೆ ವರದಿಯಾಗಿತ್ತು. ಆದರೆ, ಈ ಬಗ್ಗೆ ಯಾರೂ ಅಧಿಕೃತವಾಗಿ ಹೇಳಿಕೊಂಡಿರಲಿಲ್ಲ.
ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಬೆರಳೆಣಿಕೆಯಷ್ಟು ಆಪ್ತ ಸ್ನೇಹಿತರು ಮಾತ್ರ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು.
ಇತ್ತೀಚೆಗೆ ಬಿಡುಗಡೆಯಾದ ‘Thamma’ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ, ರಶ್ಮಿಕಾ ಅವರ ನಿಶ್ಚಿತಾರ್ಥದ ಸುತ್ತಲಿನ ವದಂತಿಗಳ ಬಗ್ಗೆ ಪ್ರಶ್ನಿಸಲಾಗಿತ್ತು. ಅವರು, ನಗುನಗುತ್ತಾ, ಎಲ್ಲರಿಗೂ ಅದರ ಬಗ್ಗೆ ತಿಳಿದಿದೆ ಎಂದು ಹೇಳಿದ್ದರು.
ಜಗಪತಿ ಬಾಬು ಅವರ ಟಾಕ್ ಶೋ ಜಯಮ್ಮು ನಿಶ್ಚಯಮ್ಮೂರ್ ನಲ್ಲಿ ರಶ್ಮಿಕಾ ತಮ್ಮ ನಿಶ್ಚಿತಾರ್ಥದ ಉಂಗುರವನ್ನು ತೋರಿಸಿದ್ದರು. ಜಗಪತಿ ಬಾಬು ರಶ್ಮಿಕಾ ಅವರನ್ನು ಬೆರಳುಗಳಲ್ಲಿರುವ ಎರಡು ಉಂಗುರಗಳ ಬಗ್ಗೆ ಕೇಳಿದಾಗ ಆ ಎರಡೂ ಉಂಗುರಗಳು ಅತ್ಯಂತ ಮುಖ್ಯವೆಂದು ರಶ್ಮಿಕಾ ಹೇಳಿದ್ದರು. ಅದರಲ್ಲಿ ಒಂದು ನಟಿಗೆ ಅತ್ಯಂತ ಮುಖ್ಯವಾಗಿದೆ ಎಂದು ಜಗಪತಿ ಬಾಬು ಹೇಳುವ ಮೂಲಕ ಅವರನ್ನು ಮತ್ತಷ್ಟು ಕಾಲೆಳೆದಿದ್ದರು. ಇದಕ್ಕೆ, ರಶ್ಮಿಕಾ ನಾಚಿಕೆಪಡುತ್ತಾ ಅದನ್ನು ಆನಂದಿಸುತ್ತಿದ್ದೇನೆ ಅಂತಾ ಹೇಳಿದ್ದರು.

ಮಕ್ಕಳು ಪ್ರತಿಯೊಂದು ಸಣ್ಣ ವಿಷಯಕ್ಕೂ ಅಳುತ್ತಾರಾ? ಜಸ್ಟ್ ಹೀಗೆ ಮಾಡಿ ಥಟ್ ಅಂತಾ ಅಳು ನಿಲ್ಲಿಸುತ್ತಾರೆ!

TAGGED:Rashmika MandannaVijay Deverakonda wedding fixed: Wherewhen?
Share This Article
Facebook Twitter Copy Link Print
Previous Article ಮಕ್ಕಳು ಪ್ರತಿಯೊಂದು ಸಣ್ಣ ವಿಷಯಕ್ಕೂ ಅಳುತ್ತಾರಾ? ಜಸ್ಟ್ ಹೀಗೆ ಮಾಡಿ ಥಟ್ ಅಂತಾ ಅಳು ನಿಲ್ಲಿಸುತ್ತಾರೆ!
Next Article ಮನೆಯೊಳಗೆ ಮಲ್ಲಮ್ಮ ಮತ್ತೊಮ್ಮೆ ಎಂಟ್ರಿ? ರೀ ಎಂಟ್ರಿ ಬಗ್ಗೆ ಮಲ್ಲಮ್ಮ ಹೇಳಿದ್ದೇನು?

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?