ಸಾರ್ವಜನಿಕ ಸ್ಥಳದಲ್ಲಿರುವ ಬೀದಿ ನಾಯಿಗಳನ್ನ ಹಿಡಿದು ಆಶ್ರಯ ತಾಣಗಳಿಗೆ ಬಿಡಿ : ಸುಪ್ರೀಂಕೋರ್ಟ್ ಆದೇಶ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ : ಶಿಕ್ಷಣ ಸಂಸ್ಥೆಗಳು, ಬಸ್ ಮತ್ತು ರೈಲು ನಿಲ್ದಾಣಗಳು ಮತ್ತು ಕ್ರೀಡಾ ಸೌಲಭ್ಯಗಳ ಬಳಿ ಇರುವ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವು ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳಿಗೆ ಅನುಸಾರವಾಗಿ ಲಸಿಕೆ ಮತ್ತು ಸಂತಾನಹರಣ ಚಿಕಿತ್ಸೆಯ ನಂತರ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಪ್ರಾಣಿಗಳನ್ನು ಸೆರೆಹಿಡಿದ ಸ್ಥಳಗಳಿಗೆ … Continue reading ಸಾರ್ವಜನಿಕ ಸ್ಥಳದಲ್ಲಿರುವ ಬೀದಿ ನಾಯಿಗಳನ್ನ ಹಿಡಿದು ಆಶ್ರಯ ತಾಣಗಳಿಗೆ ಬಿಡಿ : ಸುಪ್ರೀಂಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed