ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸರಗೂರು (ಮೈಸೂರು): ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಇದೀಗ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಶುಕ್ರವಾರ ನಡೆದಿದೆ.ಇದರಿಂದಾಗಿ ಒಂದೇ ತಿಂಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಮೂವರು ಹುಲಿ ದಾಳಿಗೆ ಬಲಿಯಾದಂತಾಗಿದೆ.ಹಳೆ ಹೆಗ್ಗೋಡಿಲು ಗ್ರಾಮದ ನಿವಾಸಿಯಾದ ದಂಡನಾಯಕ ಅಲಿಯಾಸ್ ಚೌಡನಾಯಕ(55) ಹುಲಿ ದಾಳಿಗೆ ಬಲಿಯಾದ ರೈತ. ಶುಕ್ರವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಿಂದಿನಿಂದ … Continue reading ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ‌ ಬಂದ್