ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ – ಹುಲಿ ಸೆರೆ ಹಿಡಿಯಲು ಸಚಿವ ಈಶ್ವರ್ ಖಂಡ್ರೆ ಸೂಚನೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub newsics.com ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಹೆಗ್ಗೋಡಿಲು ಗ್ರಾಮದ ಬಳಿ ಹುಲಿ ದಾಳಿಗೆ ರೈತ ಬಲಿಯಾದ ಹಿನ್ನೆಲೆ ಹುಲಿ ಸೆರೆ ಹಿಡಿಯಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ … Continue reading ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ – ಹುಲಿ ಸೆರೆ ಹಿಡಿಯಲು ಸಚಿವ ಈಶ್ವರ್ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed