Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು
ಕರ್ನಾಟಕಪ್ರಮುಖ

ವಾಮಾಚಾರದ ಆತಂಕದಲ್ಲಿ ಹೂವಿನಮಡು ಗ್ರಾಮಸ್ಥರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ,: ಅಮವಾಸ್ಯೆ ಹಾಗೂ ಹುಣ್ಣಿಮೆ ಬಂದರೆ ಯಾರೂ ಕೂಡ ಮನೆಯಿಂದ ಹೊರ ಬರುತ್ತಿಲ್ಲ. ಹೌದು, ದಾವಣಗೆರೆ ಜಿಲ್ಲೆಯ ಹೂವಿನಮಡು ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಹತ್ತಕ್ಕೂ ಹೆಚ್ಚು ಮನೆಗಳ ಮುಂದೆ ಮಂತ್ರಿಸಿದ ನಿಂಬೆಹಣ್ಣು ಇಡಲಾಗಿದೆ. ಕಾರು, ಬೈಕ್ ಹಾಗೂ ಟ್ರ್ಯಾಕ್ಟರ್‌ಗಳ ಕೆಳಗೆ ವಾಮಾಚಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅಮಾವಾಸ್ಯೆ- ಹುಣ್ಣಿಮೆಗೆ ಕೆಲವರ ಮನೆಯಲ್ಲಿ ಜನ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಕೌಟುಂಬಿಕ ಕಲಹ ಹೆಚ್ಚಾಗುತ್ತಿವೆ ಎನ್ನಲಾಗಿದೆ.

ಬುದವಾರ ಹುಣ್ಣಿಮೆ ಇತ್ತು. ಹೀಗಾಗಿ ವಾಮಾಚಾರ ಮಾಡುವವರನ್ನು ಪತ್ತೆ ಹಚ್ಚಲು ಕೆಲ ಯವಕರು ರಾತ್ರಿಯಿಡೀ ಕಾದಿದ್ದರು. ಈ ವೇಳೆ ಗ್ರಾಮದ ರಾಜಪ್ಪ ಎಂಬಾತ ಈ ಕೃತ್ಯ ಎಸೆಗುತ್ತಿರುವುದನ್ನು ನೋಡಿದ್ದಾಗಿ ಜನರು ಆರೋಪಿಸಿದ್ದಾರೆ. ಕೆಲವರ ಜತೆ ಜಮೀನು ವಿವಾದವಿದ್ದು, ಇದರಿಂದಾಗಿ ರಾಜಪ್ಪ ಹೀಗೆ ಮಾಡುತ್ತಿದ್ದಾನೆಂದು ಜನ ಆರೋಪಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಾಧಾರಗಳೊಂದಿಗೆ ಪೊಲೀಸರಿಗೂ ದೂರು ನೀಡಿದ್ದಾರೆ.

‘ಮಾಟ-ಮಂತ್ರದಿಂದ ಕಾಪಾಡಪ್ಪ ಭಗವಂತಾ’ ಎಂದು ಜನ ಸಿಕ್ಕ ಸಿಕ್ಕ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕಿದೆ.

https://www.newsics.com/2025/11/07/sugarcane-growers-protest-turns-violent-farmers-pelt-stones-in-response-to-police-lathicharge/

TAGGED:Villagers of Huivamadu fear witchcraft
Share This Article
Facebook Twitter Copy Link Print
Previous Article ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು
Next Article ಫೋನ್ ಪೇ ಮೂಲಕ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?