Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ
ಕರ್ನಾಟಕಪ್ರಮುಖ

Surprising phenomenon ಆರು ಗಂಟೆಯ ಆಪರೇಷನ್ ಬಳಿಕ ಮೃತಪಟ್ಟ ವ್ಯಕ್ತಿ ಅಂತ್ಯಸಂಸ್ಕಾರ ವೇಳೆ ಕಣ್ಣುಬಿಟ್ಟ! ಅಚ್ಚರಿಯ ವಿದ್ಯಮಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube

newsics.com

ಧಾರವಾಡ: ಆರು ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಉಸಿರಾಡಿದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ.

ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಅಂತ್ಯಕ್ರಿಯೆ ವೇಳೆ ಕಣ್ಬಿಟ್ಟು ಅಚ್ಚರಿ ಹುಟ್ಟಿಸಿರುವ ವ್ಯಕ್ತಿ.

ನಾರಾಯಣ ಹೊನ್ನಲ್ ಪಿತ್ತಕೋಶದ ಸಮಸ್ಯೆಯಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 6 ಗಂಟೆ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು. ಬಳಿಕ ಕುಟುಂಬಸ್ಥರು ಗದಗ ಜಿಲ್ಲೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಗದಗ- ಬೆಟಗೇರಿಯಲ್ಲಿ ಶ್ರದ್ಧಾಂಜಲಿಯ ಬ್ಯಾನರ್ ಕೂಡ ಕಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬಂಧು ಬಾಂಧವರೂ ಬಂದಿದ್ದರು.

ನಾರಾಯಣ ಅವರ ದೇಹವನ್ನು ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಮನೆಗೆ ತಂದಿದ್ದಾರೆ. ಆದರೆ ಮನೆಗೆ ಬರುತ್ತಿದ್ದಂತೆ ನಾರಾಯಣ ಅವರು ಮತ್ತೆ ಉಸಿರಾಡಿ, ಕಣ್ಣುಬಿಟ್ಟಿದ್ದಾರೆ. ಇದನ್ನು ಕಂಡು ಕುಟುಂಬಸ್ಥರು ಆಶ್ಚರ್ಯಗೊಂಡಿದ್ದಾರೆ. ಕೂಡಲೇ ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.

ಈ ಸಿಂಪಲ್‌ ಟಿಪ್ಸ್‌ ಪಾಲಿಸಿದ್ರೆ ಸೊಳ್ಳೆಗಳು ಮನೆಯೊಳಗೆ ಬರೋದೇ ಇಲ್ಲ

TAGGED:Man who died after six-hour operation opens his eyes during funeral! Surprising phenomenon
Share This Article
Facebook Twitter Copy Link Print
Previous Article Lifestyle ಈಗ ಅರಳು‌ ಮರುಳು ಅರವತ್ತಕ್ಕಲ್ಲ, 40ಕ್ಕೇ ನೆನಪಿನ ಶಕ್ತಿ ಕ್ಷೀಣ! ಯುವಜನರಲ್ಲೇ ಹೆಚ್ಚುತ್ತಿದೆ ಮರೆವು!
Next Article ರಜನಿ ಬ್ರದರ್ ಸತ್ಯನಾರಾಯಣ ರಾವ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಧಾವಿಸಿ ಬಂದ ಸೂಪರ್ ಸ್ಟಾರ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?