Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ನಗರ ಸಾರಿಗೆಯಲ್ಲಿ ಧ್ವನಿ ಸ್ಪಂದನ: ಕೆಎಸ್ಆರ್‌ಟಿಸಿಗೆ ಕೇಂದ್ರ ಸರ್ಕಾರದ ಪ್ರಶಸ್ತಿ
ಕರ್ನಾಟಕಪ್ರಮುಖ

ಮೈಸೂರು ನಗರ ಸಾರಿಗೆಯಲ್ಲಿ ಧ್ವನಿ ಸ್ಪಂದನ: ಕೆಎಸ್ಆರ್‌ಟಿಸಿಗೆ ಕೇಂದ್ರ ಸರ್ಕಾರದ ಪ್ರಶಸ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗುರುಗ್ರಾಮ್: ಮೈಸೂರು ನಗರ ಸಾರಿಗೆಯಲ್ಲಿ ಅಳವಡಿಸಲಾದ ಧ್ವನಿ‌ ಸ್ಪಂದನ ಕಾರ್ಯಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನವಾಗಿದೆ.

ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ‌‌‌‌ಮನೋಹರ್‌ ಲಾಲ್, ಕೇಂದ್ರ ನಗರಾಭಿವೃದ್ಧಿ ರಾಜ್ಯ ಸಚಿವ ತೋಕನ್ ಸಾಹು ಈ ಪ್ರಶಸ್ತಿ ಪ್ರದಾನ ಮಾಡಿದರು. ಕೆಎಸ್ಆರ್‌ಟಿಸಿ ಎಂಡಿ ಅಕ್ರಂ‌ ಪಾಷ ಪ್ರಶಸ್ತಿ ಸ್ವೀಕರಿಸಿದರು.

ಕೆಎಸ್ಆರ್‌ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್‌ಗಳಲ್ಲಿ ಧ್ವನಿ ಸ್ಪಂದನ- ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಷನ್ ಮತ್ತು ನ್ಯಾವಿಗೇಷನ್ ಸಿಸ್ಟಂ‌ನ್ನು ದೇಶದಲ್ಲೇ ಮೊದಲು ಜಾರಿಗೊಳಿಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿಗೆ ಈ ಪ್ರಶಸ್ತಿ ಲಭಿಸಿದೆ.

ಧ್ವನಿ ಸ್ಪಂದನ ವ್ಯವಸ್ಥೆಯಿಂದ ದೃಷ್ಟಿಹೀನ ಪ್ರಯಾಣಿಕರು ಆಡಿಯೊ ಸಿಗ್ನಲ್‌ಗಳನ್ನು ಬಳಸಿಕೊಂಡು ಬಸ್‌ಗಳನ್ನು ಗುರುತಿಸಲು ಮತ್ತು ಹತ್ತಲು ಅನುವು ಮಾಡಿಕೊಟ್ಟಿದೆ.

ಈ ಕಾರ್ಯಕ್ರಮದ ಭಾಗವಾಗಿ 400ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನ ಬಳಕೆದಾರರಿಗೆ ಆನ್-ಬೋರ್ಡ್ ಬಸ್ ಗುರುತಿಸುವಿಕೆ ಮತ್ತು ಸಂಚರಣೆ ವ್ಯವಸ್ಥೆಯನ್ನು ನಿರ್ವಹಿಸಲು ಕೆಎಸ್ಆರ್‌ಟಿಸಿ ತರಬೇತಿ ನೀಡಿದೆ.

 

https://www.newsics.com/2025/11/10/woman-cheated-of-rs-25-lakhs-on-the-pretext-of-getting-a-job-in-the-railway-department/

TAGGED:#CentralGovernment #Award #SoundVibration #Mysore #UrbanTransport
Share This Article
Facebook Twitter Copy Link Print
Previous Article ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 25 ಲಕ್ಷ ರೂ. ವಂಚನೆ
Next Article ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ : ನಟ ದರ್ಶನ್ ಆಪ್ತ ಧನ್ವೀರ್ CCB ವಶಕ್ಕೆ.!

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?